ಧರ್ಮಸ್ಥಳ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿರುವ ಪ್ರಾಚೀನ ಬಸದಿಯನ್ನು ಧರ್ಮಸ್ಥಳದ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನೇತೃತ್ವದಲ್ಲಿಊರಿನ ಶ್ರಾವಕರ ಸಕ್ರಿಯ ಸಹಕಾರದೊಂದಿಗೆ 28 ಲಕ್ಷರೂ.ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಿದ್ದು ಮಾರ್ಚ್ 8 ರಿಂದ 12ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಪಂಚಕಲ್ಯಾಣ ಮಹೋತ್ಸವ ನಡೆಯಲಿದೆ.
ಬಸದಿಗೆ ಹೋಗುವ ಮಾರ್ಗ: ಧರ್ಮಸ್ಥಳದಿಂದ ಕಾಯರ್ತಡ್ಕ ಶಿಬರಾಜೆ ಮೂಲಕ ಬಸದಿಗೆ ಹೋಗಬಹುದು. ಅಥವಾ ಧರ್ಮಸ್ಥಳದಿಂದ ಅರಸಿನಮಕ್ಕಿ ಮೂಲಕವೂ ಹೋಗಬಹುದು. (ದೂರ: 30 ಕೀ.ಮೀ)
ಉಪಿನಂಗಡಿ ಯಿಂದ ಪೆರಿಯಶಾಂತಿ, ಕೊಕ್ಕಡ ಅರಸಿನಮಕ್ಕಿ ಮೂಲಕ ಬಸದಿಗೆ ಹೋಗಬಹುದು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…