ಧರ್ಮಸ್ಥಳ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿರುವ ಪ್ರಾಚೀನ ಬಸದಿಯನ್ನು ಧರ್ಮಸ್ಥಳದ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನೇತೃತ್ವದಲ್ಲಿಊರಿನ ಶ್ರಾವಕರ ಸಕ್ರಿಯ ಸಹಕಾರದೊಂದಿಗೆ 28 ಲಕ್ಷರೂ.ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಿದ್ದು ಮಾರ್ಚ್ 8 ರಿಂದ 12ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಪಂಚಕಲ್ಯಾಣ ಮಹೋತ್ಸವ ನಡೆಯಲಿದೆ.
ಬಸದಿಗೆ ಹೋಗುವ ಮಾರ್ಗ: ಧರ್ಮಸ್ಥಳದಿಂದ ಕಾಯರ್ತಡ್ಕ ಶಿಬರಾಜೆ ಮೂಲಕ ಬಸದಿಗೆ ಹೋಗಬಹುದು. ಅಥವಾ ಧರ್ಮಸ್ಥಳದಿಂದ ಅರಸಿನಮಕ್ಕಿ ಮೂಲಕವೂ ಹೋಗಬಹುದು. (ದೂರ: 30 ಕೀ.ಮೀ)
ಉಪಿನಂಗಡಿ ಯಿಂದ ಪೆರಿಯಶಾಂತಿ, ಕೊಕ್ಕಡ ಅರಸಿನಮಕ್ಕಿ ಮೂಲಕ ಬಸದಿಗೆ ಹೋಗಬಹುದು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…