ಪಂಜ: ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ಯೋಜನೆಯಾದ “ಜೀವ ರಕ್ಷಕ ಆಂಬುಲೆನ್ಸ್” ಸೇವೆಯು ಪಂಜದಲ್ಲಿ ಪ್ರಾರಂಭಗೊಂಡಿದೆ. ಮಂಗಳವಾರ ಬೆಳಗ್ಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ ವಾಹನ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಈ ಮಹತ್ವದ ಯೋಜನೆಗೆ ಸ್ಪೂರ್ತಿ ತುಂಬಿದ ದಾನಿಗಳಾದ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ, ಮನು ಪಂಜ, ದಿಲೀಪ್ ಬಾಬ್ಲುಬೆಟ್ಟು, ಪಂಜ ಪಂಚಲಿಂಗೇಶ್ವರ ದೇವಾಲಯದ ಆಡಳಿತಾಧಿಕಾರಿಯಾದ ಡಾ|ದೇವಿಪ್ರಸಾದ್ ಕಾನತ್ತೂರ್, ಧನಸಹಾಯ ನೀಡಿದ ದಾನಿಗಳು , ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್’ನ ಸರ್ವ ಸದಸ್ಯರು ಹಾಜರಿದ್ದರು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…