ಪಂಜ: ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ಯೋಜನೆಯಾದ “ಜೀವ ರಕ್ಷಕ ಆಂಬುಲೆನ್ಸ್” ಸೇವೆಯು ಪಂಜದಲ್ಲಿ ಪ್ರಾರಂಭಗೊಂಡಿದೆ. ಮಂಗಳವಾರ ಬೆಳಗ್ಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ ವಾಹನ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಈ ಮಹತ್ವದ ಯೋಜನೆಗೆ ಸ್ಪೂರ್ತಿ ತುಂಬಿದ ದಾನಿಗಳಾದ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ, ಮನು ಪಂಜ, ದಿಲೀಪ್ ಬಾಬ್ಲುಬೆಟ್ಟು, ಪಂಜ ಪಂಚಲಿಂಗೇಶ್ವರ ದೇವಾಲಯದ ಆಡಳಿತಾಧಿಕಾರಿಯಾದ ಡಾ|ದೇವಿಪ್ರಸಾದ್ ಕಾನತ್ತೂರ್, ಧನಸಹಾಯ ನೀಡಿದ ದಾನಿಗಳು , ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್’ನ ಸರ್ವ ಸದಸ್ಯರು ಹಾಜರಿದ್ದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…