ಪಂಜ: ಗ್ರಾಮ ವಿಕಾಸ ಸಮಿತಿ ಪಂಜ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸುಬ್ರಹ್ಮಣ್ಯ ಇದರ ವತಿಯಿಂದ ದಿ.ದೀಕ್ಷಿತ್ ಪಂಬೆತ್ತಾಡಿ ಹಾಗೂ ದಿ. ರಾಘವೇಂದ್ರ ಪ್ರಸಾದ್ ಅರಡ್ಕ ಇವರ ಸ್ಮರಣಾರ್ಥವಾಗಿ 6ನೇ ವರ್ಷದ ರಕ್ತದಾನ ಶಿಬಿರವು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿತು.
ಎ.ಜೆ ಆಸ್ಪತ್ರೆಯ ರಕ್ತನಿಧಿ ಮುಖ್ಯಸ್ಥ ಗೋಪಾಲಕೃಷ್ಣ ಅತಿಥಿಯಾಗಿದ್ದರು. ಕಾರ್ಯಕ್ರಮವನ್ನು ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ದೀಪ ಬೆಳಗಿದರು. ಸಭಾಧ್ಯಕ್ಷತೆಯನ್ನು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ವಹಿಸಿದ್ದರು.
ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹರ್ಷಿತ್ ಬಿ.ಸಿ.ರವರ ತಂದೆ ಮಾಜಿ ಸೈನಿಕ ಪದ್ಮನಾಭ ಬೊಳ್ಳಾಜೆ ಮತ್ತು ತಾಯಿ ವಾರಿಜಾಕ್ಷಿಯವರನ್ನು ಸನ್ಮಾನಿಸಲಾಯಿತು. ಕುಂಞಪ್ಪ ಗೌಡ ಪೆರ್ಮಾಜೆ , ಧರ್ಮಪಾಲ ನಡ್ಕ ಮೊದಲಾದವರು ಉಪಸ್ಥಿತರಿದ್ದರು.
ಭವಿತ್ ಸ್ವಾಗತಿಸಿ, ನಿರೂಪಿಸಿದರು. ಲೋಹಿತ್ ಮುಚ್ಚಾರ ನಿರೂಪಿಸಿ. ಶರತ್ ಪಂಬೆತ್ತಾಡಿ ವಂದಿಸಿದರು.
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…