ಪಂಜ: ಗ್ರಾಮ ವಿಕಾಸ ಸಮಿತಿ ಪಂಜ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸುಬ್ರಹ್ಮಣ್ಯ ಇದರ ವತಿಯಿಂದ ದಿ.ದೀಕ್ಷಿತ್ ಪಂಬೆತ್ತಾಡಿ ಹಾಗೂ ದಿ. ರಾಘವೇಂದ್ರ ಪ್ರಸಾದ್ ಅರಡ್ಕ ಇವರ ಸ್ಮರಣಾರ್ಥವಾಗಿ 6ನೇ ವರ್ಷದ ರಕ್ತದಾನ ಶಿಬಿರವು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿತು.
ಎ.ಜೆ ಆಸ್ಪತ್ರೆಯ ರಕ್ತನಿಧಿ ಮುಖ್ಯಸ್ಥ ಗೋಪಾಲಕೃಷ್ಣ ಅತಿಥಿಯಾಗಿದ್ದರು. ಕಾರ್ಯಕ್ರಮವನ್ನು ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ದೀಪ ಬೆಳಗಿದರು. ಸಭಾಧ್ಯಕ್ಷತೆಯನ್ನು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ವಹಿಸಿದ್ದರು.
ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹರ್ಷಿತ್ ಬಿ.ಸಿ.ರವರ ತಂದೆ ಮಾಜಿ ಸೈನಿಕ ಪದ್ಮನಾಭ ಬೊಳ್ಳಾಜೆ ಮತ್ತು ತಾಯಿ ವಾರಿಜಾಕ್ಷಿಯವರನ್ನು ಸನ್ಮಾನಿಸಲಾಯಿತು. ಕುಂಞಪ್ಪ ಗೌಡ ಪೆರ್ಮಾಜೆ , ಧರ್ಮಪಾಲ ನಡ್ಕ ಮೊದಲಾದವರು ಉಪಸ್ಥಿತರಿದ್ದರು.
ಭವಿತ್ ಸ್ವಾಗತಿಸಿ, ನಿರೂಪಿಸಿದರು. ಲೋಹಿತ್ ಮುಚ್ಚಾರ ನಿರೂಪಿಸಿ. ಶರತ್ ಪಂಬೆತ್ತಾಡಿ ವಂದಿಸಿದರು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…