ಪಂಜ: ಗ್ರಾಮ ವಿಕಾಸ ಸಮಿತಿ ಪಂಜ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸುಬ್ರಹ್ಮಣ್ಯ ಇದರ ವತಿಯಿಂದ ದಿ.ದೀಕ್ಷಿತ್ ಪಂಬೆತ್ತಾಡಿ ಹಾಗೂ ದಿ. ರಾಘವೇಂದ್ರ ಪ್ರಸಾದ್ ಅರಡ್ಕ ಇವರ ಸ್ಮರಣಾರ್ಥವಾಗಿ 6ನೇ ವರ್ಷದ ರಕ್ತದಾನ ಶಿಬಿರವು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿತು.
ಎ.ಜೆ ಆಸ್ಪತ್ರೆಯ ರಕ್ತನಿಧಿ ಮುಖ್ಯಸ್ಥ ಗೋಪಾಲಕೃಷ್ಣ ಅತಿಥಿಯಾಗಿದ್ದರು. ಕಾರ್ಯಕ್ರಮವನ್ನು ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ದೀಪ ಬೆಳಗಿದರು. ಸಭಾಧ್ಯಕ್ಷತೆಯನ್ನು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ವಹಿಸಿದ್ದರು.
ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹರ್ಷಿತ್ ಬಿ.ಸಿ.ರವರ ತಂದೆ ಮಾಜಿ ಸೈನಿಕ ಪದ್ಮನಾಭ ಬೊಳ್ಳಾಜೆ ಮತ್ತು ತಾಯಿ ವಾರಿಜಾಕ್ಷಿಯವರನ್ನು ಸನ್ಮಾನಿಸಲಾಯಿತು. ಕುಂಞಪ್ಪ ಗೌಡ ಪೆರ್ಮಾಜೆ , ಧರ್ಮಪಾಲ ನಡ್ಕ ಮೊದಲಾದವರು ಉಪಸ್ಥಿತರಿದ್ದರು.
ಭವಿತ್ ಸ್ವಾಗತಿಸಿ, ನಿರೂಪಿಸಿದರು. ಲೋಹಿತ್ ಮುಚ್ಚಾರ ನಿರೂಪಿಸಿ. ಶರತ್ ಪಂಬೆತ್ತಾಡಿ ವಂದಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…