ಪಂಜ: ಗ್ರಾಮ ವಿಕಾಸ ಸಮಿತಿ ಪಂಜ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸುಬ್ರಹ್ಮಣ್ಯ ಇದರ ವತಿಯಿಂದ ದಿ.ದೀಕ್ಷಿತ್ ಪಂಬೆತ್ತಾಡಿ ಹಾಗೂ ದಿ. ರಾಘವೇಂದ್ರ ಪ್ರಸಾದ್ ಅರಡ್ಕ ಇವರ ಸ್ಮರಣಾರ್ಥವಾಗಿ 6ನೇ ವರ್ಷದ ರಕ್ತದಾನ ಶಿಬಿರವು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರುಗಿತು.
ಎ.ಜೆ ಆಸ್ಪತ್ರೆಯ ರಕ್ತನಿಧಿ ಮುಖ್ಯಸ್ಥ ಗೋಪಾಲಕೃಷ್ಣ ಅತಿಥಿಯಾಗಿದ್ದರು. ಕಾರ್ಯಕ್ರಮವನ್ನು ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ದೀಪ ಬೆಳಗಿದರು. ಸಭಾಧ್ಯಕ್ಷತೆಯನ್ನು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ವಹಿಸಿದ್ದರು.
ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹರ್ಷಿತ್ ಬಿ.ಸಿ.ರವರ ತಂದೆ ಮಾಜಿ ಸೈನಿಕ ಪದ್ಮನಾಭ ಬೊಳ್ಳಾಜೆ ಮತ್ತು ತಾಯಿ ವಾರಿಜಾಕ್ಷಿಯವರನ್ನು ಸನ್ಮಾನಿಸಲಾಯಿತು. ಕುಂಞಪ್ಪ ಗೌಡ ಪೆರ್ಮಾಜೆ , ಧರ್ಮಪಾಲ ನಡ್ಕ ಮೊದಲಾದವರು ಉಪಸ್ಥಿತರಿದ್ದರು.
ಭವಿತ್ ಸ್ವಾಗತಿಸಿ, ನಿರೂಪಿಸಿದರು. ಲೋಹಿತ್ ಮುಚ್ಚಾರ ನಿರೂಪಿಸಿ. ಶರತ್ ಪಂಬೆತ್ತಾಡಿ ವಂದಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…