ಪಂಜ: ಪಂಜದ ಜನತೆಗೆ ತುರ್ತು ಸೇವೆಗೆ ಪಂಚಶ್ರೀ ಪಂಜ ಸ್ಫೋಟ್ಸ್ ಕ್ಲಬ್ ವತಿಯಿಂದ ಅಂಬುಲೆನ್ಸ್ ಸೇವೆ ಲಭ್ಯವಿದೆ. ತುರ್ತು ಸೇವೆಯ ಸಂದರ್ಭ ಜನರು ಕರೆ ಮಾಡಬಹುದು, ತಾವು ಸದಾ ಸೇವೆಗೆ ಸಿದ್ಧರಿದ್ದೇವೆ ಎಂದು ಪಂಚಶ್ರೀ ಪಂಜ ಸ್ಫೋಟ್ಸ್ ಕ್ಲಬ್ ತಂಡದ ಸದಸ್ಯರು ತಿಳಿಸಿದ್ದಾರೆ.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…