Advertisement
ಸುದ್ದಿಗಳು

ಪಂಜದಲ್ಲಿ ವಿದ್ಯುತ್ ಬಳಕೆದಾರರ ವೇದಿಕೆ ರಚನೆ : ಸಂಚಾಲಕರಾಗಿ ಶಂಕರ್ ಕುಮಾರ್ ಮುಚ್ಚಿಲ

Share

ಪಂಜ: ಐವತ್ತೊಕ್ಲು,ಕೂತ್ತುಂಜ,ಕೇನ್ಯ,ಬಳ್ಪ,ಪಂಬೆತ್ತಾಡಿ ಮತ್ತು ಕರಿಕ್ಕಳ ವ್ಯಾಪ್ತಿಯ ವಿದ್ಯುತ್ ಬಳಕೆದಾರರ ವೇದಿಕೆಯನ್ನು ರಚಿಸಲಾಗಿ ರಚಿಸಲಾಯಿತು. ಸಮಿತಿ ಸಂಚಾಲಕರಾಗಿ ನ್ಯಾಯವಾದಿ ಶಂಕರ ಕುಮಾರ್ ಮುಚ್ಚಿಲ ಆಯ್ಕೆಯಾದರು.

ಪಂಜ ಕೃಷಿ ಸಹಕಾರಿ ಸಂಘದ ಸಭಾಂಗಣದಲ್ಲಿಸಭೆ ನಡೆಯಿತು.  ಸಮಿತಿಯ  ಸಹ ಸಂಚಾಲಕರಾಗಿ  ಲಿಗೋದರ ಆಚಾರ್ಯ, ಖಜಾಂಜಿಯಾಗಿ  ಚಂದ್ರಶೇಖರ ಶಾಸ್ತ್ರೀ ಮತ್ತು 15 ಜನ ಸದಸ್ಯರೊಳಗೊಂಡ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ  ವಿದ್ಯುತ್ ಸಮಸ್ಯೆ ಮತ್ತು ಪಂಜದಲ್ಲಿ 33 ಕೆ ವಿ ವಿದ್ಯುತ್ ಪರಿವರ್ತಕ ಸ್ಥಾಪಿಸಲು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಹಾಗೂ ವಿವಿಧ ಜನಪ್ರತಿನಿಧಿಗಳ ಮನವಿಯ ಮೂಲಕ ಮೆಸ್ಕಾಂಗೆ ಮನವಿಯನ್ನು ಸಲ್ಲಿಸುವುದೆಂದು ತೀರ್ಮನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ  ಅದ್ಯಕ್ಷರಾದ ಸಿ ಚಂದ್ರಶೇಖರ ಶಾಸ್ತ್ರೀ ವಹಿಸಿದ್ದರು. ಶಿವರಾಮಯ್ಯ ಕರ್ಮಜೆ ಪ್ರಾಸ್ತಾವಿಕ ಮಾತನಾಡಿದರು.  ಪಂಜ ಗ್ರಾಮಪಂಚಾಯತ್ ಅದ್ಯಕ್ಷ ಕಾರ್ಯಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಿತಿ ಸದಸ್ಯರುಗಳಾಗಿ ಪಟೋಳಿ ಕೃಷ್ಣ ಭಟ್, ಕುಳ ಸುಬ್ರಹ್ಮಣ್ಯ, ವಿಶ್ವೇಶ್ವರ ಭಟ್ ಜತ್ತಿಲ, ಶ್ರಧ್ದಾ ಲಲಿತ್ ರೈ, ರಘುನಾಥ್ ರೈ ಕೇನ್ಯ, ಕಣ್ಕಲ್ಲು ಸುಬ್ರಹ್ಮಣ್ಯ, ಪುರುಷೋತ್ತಮ ಮುಡೂರು, ಚಿನ್ನಪ್ಪ ಚೊಟ್ಟೆಮಜಲು, ಶಂಕರ ಭಟ್ ಅಡ್ಕ, ನೇಮಿರಾಜ ಕೊಟ್ಯಡ್ಕ, ವೆಂಕಟ್ರಮಣ ಭಟ್ ಸಂಗಾತಿ, ಬಾಲಕೃಷ್ಣ ಪುತ್ಯ, ಕಾರ್ಯಪ್ಪ ಗೌಡ ಚಿದ್ಗಲ್ಲು, ಶಿವರಾಮಯ್ಯ ಕರ್ಮಜೆ, ದಿಲೀಪ್ ಬಾಬ್ಲುಬೆಟ್ಟು, ವಿಜಯ ಕಂರ್ಬಿ, ಸಂತೋಷ್ ಜಾಕೆ ಅವರನ್ನು ಆಯ್ಕೆ ಮಾಡಲಾಯಿತು.

ಲಿಗೋಧರ ಆಚಾರ್ಯ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

37 minutes ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

11 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

12 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

12 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

18 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

20 hours ago