ಸುದ್ದಿಗಳು

ಪಂಜದಲ್ಲಿ ಸರಬರಾಜಾಗುವ ನೀರು ಕೆಂಪು….ಕೆಂಪು….!

Share

ಪಂಜ: ಎಲ್ಲಾ ಕಡೆ ನೀರಿಗೆ ಬಣ್ಣ ಇಲ್ಲ. ಅದರಲ್ಲೂ ಕುಡಿಯುವ ನೀರಿಗೆ ಬಣ್ಣವೇ ಇಲ್ಲ ಪರಿಶುದ್ಧ, ಶುಭ್ರ. ಆದರೆ ಸುಳ್ಯ ತಾಲೂಕಿನ ಪಂಜದಲ್ಲಿ ಸರಬರಾಜಾಗುವ ನೀರು ಮಾತ್ರಾ ಕೆಂಪು ಕೆಂಪು….!.

Advertisement
Advertisement

 

 

ಇದ್ಯಾಕೆ ಕೆಂಪು ಕೆಂಪು ನೀರು ಅಂತ ಕೇಳಬೇಡಿ. ಪಂಚಾಯತ್ ವತಿಯಿಂದ ಈ ಬೇಸಗೆ ಕಾಲದಲ್ಲೂ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ ಪಂಚಾಯತ್ ಗೆ ಅಭಿನಂದನೆ ಹೇಳುತ್ತಾರೆ. ಆದರೆ ನೀರು ಮಾತ್ರಾ ಕುಡಿಯಲು ಆಗುತ್ತಿಲ್ಲ. ಹೀಗಾಗಿ ವಿಷಾದನೀಯ ಪರಿಸ್ಥಿತಿಯಲ್ಲಿ ಪಂಚಾಯತ್ ನೀರನ್ನೇ ಕುಡಿಯುವ ಆಶ್ರಯಿಸಿದ ಮಂದಿ ಇದ್ದಾರೆ.

Advertisement

 

 

ಕಳೆದ ಕೆಲವು ದಿನಗಳಿಂದ ಇಲ್ಲಿ ನೀರು ಕಲುಷಿತವಾಗಿ ಬರುತ್ತಿದೆ. ಈ ಬಗ್ಗೆ ಸ್ಥಳೀಯರು ಪಂಚಾಯತ್ ಗಮನಕ್ಕೆ ತಂದಿದ್ದಾರೆ. ಆದರೆ ನೀರು ಸರಬರಾಜು ಮಾಡುವ ವ್ಯವಸ್ಥೆಯಲ್ಲೇ ದೋಷ ಇದೆ ಎನ್ನುತ್ತಾರೆ ಪಂಚಾಯತ್ ಪ್ರಮುಖರು ಹೇಳುತ್ತಾರೆ ಸ್ಥಳೀಯರು. ಕುಡಿಯಲು ನೀರು ಬೇಕಾದರೆ ಸ್ಥಳಿಯವಾದ ಬೋರ್ ವೆಲ್ ಗೆ ಹೋಗಿ  ಎಂದು ಪಂಚಾಯತ್ ಆಡಳಿತ ಹೇಳುತ್ತದೆ ಎಂದು ಸಾರ್ವಜನಿಕರು ಅಳಲು ತೋಡುತ್ತಾರೆ.

ಈಗ ಬರುವ ಕುಡಿಯುವ ನೀರು ಕಲುಷಿತವಾಗಿದೆ. ಇದಕ್ಕಾಗಿ ಸಂಬಂಧಿತರು ಗಮನಹರಿಸಬೇಕು, ಸ್ವಚ್ಛ ನೀರು ಕೊಡುವಲ್ಲಿ ಪ್ರಯತ್ನ ಮಾಡಬೇಕು ಎಂಬುದು ನೀರು ಬಳಕೆದಾರರ ಒತ್ತಾಯ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

4 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

8 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

16 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

17 hours ago