Advertisement
ಸುದ್ದಿಗಳು

ಪಂಜದಲ್ಲಿ ಸರಬರಾಜಾಗುವ ನೀರು ಕೆಂಪು….ಕೆಂಪು….!

Share

ಪಂಜ: ಎಲ್ಲಾ ಕಡೆ ನೀರಿಗೆ ಬಣ್ಣ ಇಲ್ಲ. ಅದರಲ್ಲೂ ಕುಡಿಯುವ ನೀರಿಗೆ ಬಣ್ಣವೇ ಇಲ್ಲ ಪರಿಶುದ್ಧ, ಶುಭ್ರ. ಆದರೆ ಸುಳ್ಯ ತಾಲೂಕಿನ ಪಂಜದಲ್ಲಿ ಸರಬರಾಜಾಗುವ ನೀರು ಮಾತ್ರಾ ಕೆಂಪು ಕೆಂಪು….!.

Advertisement
Advertisement

 

Advertisement

 

Advertisement

ಇದ್ಯಾಕೆ ಕೆಂಪು ಕೆಂಪು ನೀರು ಅಂತ ಕೇಳಬೇಡಿ. ಪಂಚಾಯತ್ ವತಿಯಿಂದ ಈ ಬೇಸಗೆ ಕಾಲದಲ್ಲೂ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ ಪಂಚಾಯತ್ ಗೆ ಅಭಿನಂದನೆ ಹೇಳುತ್ತಾರೆ. ಆದರೆ ನೀರು ಮಾತ್ರಾ ಕುಡಿಯಲು ಆಗುತ್ತಿಲ್ಲ. ಹೀಗಾಗಿ ವಿಷಾದನೀಯ ಪರಿಸ್ಥಿತಿಯಲ್ಲಿ ಪಂಚಾಯತ್ ನೀರನ್ನೇ ಕುಡಿಯುವ ಆಶ್ರಯಿಸಿದ ಮಂದಿ ಇದ್ದಾರೆ.

 

Advertisement

 

Advertisement

ಕಳೆದ ಕೆಲವು ದಿನಗಳಿಂದ ಇಲ್ಲಿ ನೀರು ಕಲುಷಿತವಾಗಿ ಬರುತ್ತಿದೆ. ಈ ಬಗ್ಗೆ ಸ್ಥಳೀಯರು ಪಂಚಾಯತ್ ಗಮನಕ್ಕೆ ತಂದಿದ್ದಾರೆ. ಆದರೆ ನೀರು ಸರಬರಾಜು ಮಾಡುವ ವ್ಯವಸ್ಥೆಯಲ್ಲೇ ದೋಷ ಇದೆ ಎನ್ನುತ್ತಾರೆ ಪಂಚಾಯತ್ ಪ್ರಮುಖರು ಹೇಳುತ್ತಾರೆ ಸ್ಥಳೀಯರು. ಕುಡಿಯಲು ನೀರು ಬೇಕಾದರೆ ಸ್ಥಳಿಯವಾದ ಬೋರ್ ವೆಲ್ ಗೆ ಹೋಗಿ  ಎಂದು ಪಂಚಾಯತ್ ಆಡಳಿತ ಹೇಳುತ್ತದೆ ಎಂದು ಸಾರ್ವಜನಿಕರು ಅಳಲು ತೋಡುತ್ತಾರೆ.

ಈಗ ಬರುವ ಕುಡಿಯುವ ನೀರು ಕಲುಷಿತವಾಗಿದೆ. ಇದಕ್ಕಾಗಿ ಸಂಬಂಧಿತರು ಗಮನಹರಿಸಬೇಕು, ಸ್ವಚ್ಛ ನೀರು ಕೊಡುವಲ್ಲಿ ಪ್ರಯತ್ನ ಮಾಡಬೇಕು ಎಂಬುದು ನೀರು ಬಳಕೆದಾರರ ಒತ್ತಾಯ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

43 mins ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

4 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

5 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

9 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago