ಪಂಜ: ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮಂಚಿಕಟ್ಟೆ ಎಂಬಲ್ಲಿ ಭೂಮಿ ಬಿರುಕುಬಿಟ್ಟಿರುವುದು ಗುರುವಾರ ಬೆಳಕಿಗೆ ಬಂದಿದೆ. ಸಮೀಪವೇ ತೋಡು ಹರಿಯುತ್ತಿದ್ದ ಅದರ ಪಕ್ಕದ ಗುಡ್ಡ ಬಿರುಕು ಬಿಟ್ಟಿದೆ. ಸಮೀಪದಲ್ಲಿ ಯಾವುದೇ ಮನೆಗಳು ಇಲ್ಲದೇ ಇರುವುದು ಆತಂಕ ಕಡಿಮೆ ಮಾಡಿದರೂ ತೋಡಿಗೆ ಗುಡ್ಡ ಕುಸಿತವಾದರೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಭೂಮಿ ಬಿರುಕು ಬಿಟ್ಟಿರುವುದುಕ್ಕೆ ಸ್ಪಷ್ಟವಾದ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ಬಿರುಕು ಬಿಟ್ಟ ಸ್ಥಳದ ಮೂಲಕ ಮಳೆ ನೀರು ಹರಿಯುತ್ತಿದೆ.
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…