ಪಂಜ: ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮಂಚಿಕಟ್ಟೆ ಎಂಬಲ್ಲಿ ಭೂಮಿ ಬಿರುಕುಬಿಟ್ಟಿರುವುದು ಗುರುವಾರ ಬೆಳಕಿಗೆ ಬಂದಿದೆ. ಸಮೀಪವೇ ತೋಡು ಹರಿಯುತ್ತಿದ್ದ ಅದರ ಪಕ್ಕದ ಗುಡ್ಡ ಬಿರುಕು ಬಿಟ್ಟಿದೆ. ಸಮೀಪದಲ್ಲಿ ಯಾವುದೇ ಮನೆಗಳು ಇಲ್ಲದೇ ಇರುವುದು ಆತಂಕ ಕಡಿಮೆ ಮಾಡಿದರೂ ತೋಡಿಗೆ ಗುಡ್ಡ ಕುಸಿತವಾದರೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಭೂಮಿ ಬಿರುಕು ಬಿಟ್ಟಿರುವುದುಕ್ಕೆ ಸ್ಪಷ್ಟವಾದ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ಬಿರುಕು ಬಿಟ್ಟ ಸ್ಥಳದ ಮೂಲಕ ಮಳೆ ನೀರು ಹರಿಯುತ್ತಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…