ಪಂಜ: ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮಂಚಿಕಟ್ಟೆ ಎಂಬಲ್ಲಿ ಭೂಮಿ ಬಿರುಕುಬಿಟ್ಟಿರುವುದು ಗುರುವಾರ ಬೆಳಕಿಗೆ ಬಂದಿದೆ. ಸಮೀಪವೇ ತೋಡು ಹರಿಯುತ್ತಿದ್ದ ಅದರ ಪಕ್ಕದ ಗುಡ್ಡ ಬಿರುಕು ಬಿಟ್ಟಿದೆ. ಸಮೀಪದಲ್ಲಿ ಯಾವುದೇ ಮನೆಗಳು ಇಲ್ಲದೇ ಇರುವುದು ಆತಂಕ ಕಡಿಮೆ ಮಾಡಿದರೂ ತೋಡಿಗೆ ಗುಡ್ಡ ಕುಸಿತವಾದರೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಭೂಮಿ ಬಿರುಕು ಬಿಟ್ಟಿರುವುದುಕ್ಕೆ ಸ್ಪಷ್ಟವಾದ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ಬಿರುಕು ಬಿಟ್ಟ ಸ್ಥಳದ ಮೂಲಕ ಮಳೆ ನೀರು ಹರಿಯುತ್ತಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…