ಪಂಜ: ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮಂಚಿಕಟ್ಟೆ ಎಂಬಲ್ಲಿ ಭೂಮಿ ಬಿರುಕುಬಿಟ್ಟಿರುವುದು ಗುರುವಾರ ಬೆಳಕಿಗೆ ಬಂದಿದೆ. ಸಮೀಪವೇ ತೋಡು ಹರಿಯುತ್ತಿದ್ದ ಅದರ ಪಕ್ಕದ ಗುಡ್ಡ ಬಿರುಕು ಬಿಟ್ಟಿದೆ. ಸಮೀಪದಲ್ಲಿ ಯಾವುದೇ ಮನೆಗಳು ಇಲ್ಲದೇ ಇರುವುದು ಆತಂಕ ಕಡಿಮೆ ಮಾಡಿದರೂ ತೋಡಿಗೆ ಗುಡ್ಡ ಕುಸಿತವಾದರೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಭೂಮಿ ಬಿರುಕು ಬಿಟ್ಟಿರುವುದುಕ್ಕೆ ಸ್ಪಷ್ಟವಾದ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ಬಿರುಕು ಬಿಟ್ಟ ಸ್ಥಳದ ಮೂಲಕ ಮಳೆ ನೀರು ಹರಿಯುತ್ತಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…