ಪಂಜ: ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮಂಚಿಕಟ್ಟೆ ಎಂಬಲ್ಲಿ ಭೂಮಿ ಬಿರುಕುಬಿಟ್ಟಿರುವುದು ಗುರುವಾರ ಬೆಳಕಿಗೆ ಬಂದಿದೆ. ಸಮೀಪವೇ ತೋಡು ಹರಿಯುತ್ತಿದ್ದ ಅದರ ಪಕ್ಕದ ಗುಡ್ಡ ಬಿರುಕು ಬಿಟ್ಟಿದೆ. ಸಮೀಪದಲ್ಲಿ ಯಾವುದೇ ಮನೆಗಳು ಇಲ್ಲದೇ ಇರುವುದು ಆತಂಕ ಕಡಿಮೆ ಮಾಡಿದರೂ ತೋಡಿಗೆ ಗುಡ್ಡ ಕುಸಿತವಾದರೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಭೂಮಿ ಬಿರುಕು ಬಿಟ್ಟಿರುವುದುಕ್ಕೆ ಸ್ಪಷ್ಟವಾದ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ಬಿರುಕು ಬಿಟ್ಟ ಸ್ಥಳದ ಮೂಲಕ ಮಳೆ ನೀರು ಹರಿಯುತ್ತಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…