ಬೆಳ್ಳಾರೆ: ಕುಲಾಲ ಸುಧಾರಕ ಸೇವಾ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟವು ಪಂಜಿಗಾರಿನಲ್ಲಿ ನಡೆಯಿತು.
ಊರ ಹಿರಿಯೆ ಸೀತಮ್ಮ ಉದ್ಘಾಟಿಸಿ ಕೆಸರುಗದ್ದೆ ಕ್ರೀಡಾಕೂಟವೇ ಒಂದು ವಿಶೇಷವಾಗಿದ್ದು, ಯುವಜನಾಂಗದವರು ಹೆಚ್ಚು ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತೇಜಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಾಲ ಸುಧಾರಕ ಸೇವಾ ಸಂಘದ ಅಧ್ಯಕ್ಷ ಕೇಶವ ಕುಲಾಲ್ ಪಂಜಿಗಾರು ಅವರು ವರ್ಷಂಪ್ರತಿ ನಡೆಯುವ ಕೆಸರುಗದ್ದೆಯ ಕ್ರೀಡಾಕೂಟದಲ್ಲಿ ಸ್ವಜಾತಿ ಬಾಂಧವರು ಹೆಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.
ವೇದಿಕೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ ಬಸ್ತಿಗುಡ್ಡೆ, ಕ್ರೀಡಾ ಕಾರ್ಯದರ್ಶಿ ಕಿರಣ್ ಅಟ್ಲೂರು, ಕ್ರೀಡಾ ತೀರ್ಪುಗಾರರಾದ ವಿಶ್ವನಾಥ.ಕೆ, ನಾಗರಾಜ್ ಜಯನಗರ ಶುಭಹಾರೈಸಿದರು. ಗಣೇಶ್ ಕುಲಾಲ್ ಸ್ವಾಗತಿಸಿ, ಕಿರಣ್ ವಂದಿಸಿದರು.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…