Advertisement
ನಮ್ಮೂರ ಸುದ್ದಿ

ಪಂಜಿಗಾರಿನಲ್ಲಿ ಕೆಸರುಗದ್ದೆ ಕ್ರೀಡಾಕೂಟ

Share

ಬೆಳ್ಳಾರೆ: ಕುಲಾಲ ಸುಧಾರಕ ಸೇವಾ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟವು ಪಂಜಿಗಾರಿನಲ್ಲಿ  ನಡೆಯಿತು.
ಊರ ಹಿರಿಯೆ ಸೀತಮ್ಮ ಉದ್ಘಾಟಿಸಿ ಕೆಸರುಗದ್ದೆ ಕ್ರೀಡಾಕೂಟವೇ ಒಂದು ವಿಶೇಷವಾಗಿದ್ದು, ಯುವಜನಾಂಗದವರು ಹೆಚ್ಚು ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತೇಜಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಾಲ ಸುಧಾರಕ ಸೇವಾ ಸಂಘದ ಅಧ್ಯಕ್ಷ ಕೇಶವ ಕುಲಾಲ್ ಪಂಜಿಗಾರು ಅವರು ವರ್ಷಂಪ್ರತಿ ನಡೆಯುವ ಕೆಸರುಗದ್ದೆಯ ಕ್ರೀಡಾಕೂಟದಲ್ಲಿ ಸ್ವಜಾತಿ ಬಾಂಧವರು ಹೆಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.
ವೇದಿಕೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ ಬಸ್ತಿಗುಡ್ಡೆ, ಕ್ರೀಡಾ ಕಾರ್ಯದರ್ಶಿ ಕಿರಣ್ ಅಟ್ಲೂರು, ಕ್ರೀಡಾ ತೀರ್ಪುಗಾರರಾದ ವಿಶ್ವನಾಥ.ಕೆ, ನಾಗರಾಜ್ ಜಯನಗರ ಶುಭಹಾರೈಸಿದರು. ಗಣೇಶ್ ಕುಲಾಲ್ ಸ್ವಾಗತಿಸಿ, ಕಿರಣ್ ವಂದಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

31 minutes ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

6 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

13 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

14 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

14 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

22 hours ago