ಬೆಳ್ಳಾರೆ: ಕುಲಾಲ ಸುಧಾರಕ ಸೇವಾ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟವು ಪಂಜಿಗಾರಿನಲ್ಲಿ ನಡೆಯಿತು.
ಊರ ಹಿರಿಯೆ ಸೀತಮ್ಮ ಉದ್ಘಾಟಿಸಿ ಕೆಸರುಗದ್ದೆ ಕ್ರೀಡಾಕೂಟವೇ ಒಂದು ವಿಶೇಷವಾಗಿದ್ದು, ಯುವಜನಾಂಗದವರು ಹೆಚ್ಚು ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತೇಜಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಾಲ ಸುಧಾರಕ ಸೇವಾ ಸಂಘದ ಅಧ್ಯಕ್ಷ ಕೇಶವ ಕುಲಾಲ್ ಪಂಜಿಗಾರು ಅವರು ವರ್ಷಂಪ್ರತಿ ನಡೆಯುವ ಕೆಸರುಗದ್ದೆಯ ಕ್ರೀಡಾಕೂಟದಲ್ಲಿ ಸ್ವಜಾತಿ ಬಾಂಧವರು ಹೆಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.
ವೇದಿಕೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ ಬಸ್ತಿಗುಡ್ಡೆ, ಕ್ರೀಡಾ ಕಾರ್ಯದರ್ಶಿ ಕಿರಣ್ ಅಟ್ಲೂರು, ಕ್ರೀಡಾ ತೀರ್ಪುಗಾರರಾದ ವಿಶ್ವನಾಥ.ಕೆ, ನಾಗರಾಜ್ ಜಯನಗರ ಶುಭಹಾರೈಸಿದರು. ಗಣೇಶ್ ಕುಲಾಲ್ ಸ್ವಾಗತಿಸಿ, ಕಿರಣ್ ವಂದಿಸಿದರು.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…