ಬೆಳ್ಳಾರೆ: ಕುಲಾಲ ಸುಧಾರಕ ಸೇವಾ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟವು ಪಂಜಿಗಾರಿನಲ್ಲಿ ನಡೆಯಿತು.
ಊರ ಹಿರಿಯೆ ಸೀತಮ್ಮ ಉದ್ಘಾಟಿಸಿ ಕೆಸರುಗದ್ದೆ ಕ್ರೀಡಾಕೂಟವೇ ಒಂದು ವಿಶೇಷವಾಗಿದ್ದು, ಯುವಜನಾಂಗದವರು ಹೆಚ್ಚು ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತೇಜಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಾಲ ಸುಧಾರಕ ಸೇವಾ ಸಂಘದ ಅಧ್ಯಕ್ಷ ಕೇಶವ ಕುಲಾಲ್ ಪಂಜಿಗಾರು ಅವರು ವರ್ಷಂಪ್ರತಿ ನಡೆಯುವ ಕೆಸರುಗದ್ದೆಯ ಕ್ರೀಡಾಕೂಟದಲ್ಲಿ ಸ್ವಜಾತಿ ಬಾಂಧವರು ಹೆಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೇಳಿದರು.
ವೇದಿಕೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ ಬಸ್ತಿಗುಡ್ಡೆ, ಕ್ರೀಡಾ ಕಾರ್ಯದರ್ಶಿ ಕಿರಣ್ ಅಟ್ಲೂರು, ಕ್ರೀಡಾ ತೀರ್ಪುಗಾರರಾದ ವಿಶ್ವನಾಥ.ಕೆ, ನಾಗರಾಜ್ ಜಯನಗರ ಶುಭಹಾರೈಸಿದರು. ಗಣೇಶ್ ಕುಲಾಲ್ ಸ್ವಾಗತಿಸಿ, ಕಿರಣ್ ವಂದಿಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…