ಬಾಳಿಲ: ಪಂಜಿಗಾರಿನ ಶ್ರೀ ರಕ್ತೇಶ್ವರಿ ಮತ್ತು ಗುಳಿಗ ಸಾನ್ನಿಧ್ಯದಲ್ಲಿ 8ನೇ ವರ್ಷದ ರಕ್ತೇಶ್ವರಿ ತಂಬಿಲ ಹಾಗೂ ಗುಳಿಗ ದೈವದ ನೇಮ ನಡೆಯಿತು.
ಸಂಜೆ 7 ಗಂಟೆಗೆ ದೈವಗಳ ಭಂಡಾರವನ್ನು ತೆಗೆಯಲಾಯಿತು. ನಂತರ ದೈವಗಳ ನೇಮ ನಡೆಯಿತು. ಸಾವಿರಾರು ಭಕ್ತರು ಭಾಗವಹಿಸಿದರು.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…