ಬಾಳಿಲ: ಪಂಜಿಗಾರಿನ ಶ್ರೀ ರಕ್ತೇಶ್ವರಿ ಮತ್ತು ಗುಳಿಗ ಸಾನ್ನಿಧ್ಯದಲ್ಲಿ 8ನೇ ವರ್ಷದ ರಕ್ತೇಶ್ವರಿ ತಂಬಿಲ ಹಾಗೂ ಗುಳಿಗ ದೈವದ ನೇಮ ನಡೆಯಿತು.
ಸಂಜೆ 7 ಗಂಟೆಗೆ ದೈವಗಳ ಭಂಡಾರವನ್ನು ತೆಗೆಯಲಾಯಿತು. ನಂತರ ದೈವಗಳ ನೇಮ ನಡೆಯಿತು. ಸಾವಿರಾರು ಭಕ್ತರು ಭಾಗವಹಿಸಿದರು.
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…