Advertisement
ಸುದ್ದಿಗಳು

ಪಂಜಿಗಾರು ಬೊಬ್ಬೆಕೇರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ : ಅಧಿಕಾರಿಗಳ ಭರವಸೆ

Share

ಬೆಳ್ಳಾರೆ: ಪಂಜಿಗಾರು ಬೊಬ್ಬೆಕೇರಿ ರಸ್ತೆಯ ದುರಸ್ಥಿಗೆ ಆಗ್ರಹಿಸಿ ಅಂಬೇಡ್ಕರ್ ತತ್ವರಕ್ಷಣಾ ವೇದಿಕೆಯ ವತಿಯಿಂದ ಪಂಜಿಗಾರಿನಲ್ಲಿ ಸೋಮವಾರ  ಪ್ರತಿಭಟನೆ ನಡೆಯಿತು.

Advertisement
Advertisement
Advertisement
Advertisement

ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್ ಮಾತನಾಡಿ,” ಶಾಸಕರು ಕ್ರಿಯಾಶೀಲರಾಗಿಲ್ಲ, ಯಾವುದೇ ಮನವಿಗೆ  ಸ್ಪಂದಿಸುವುದಿಲ್ಲ . ಅವರ ಸುಳ್ಳು ಭರವಸೆಗಳು ನಮಗೆ ಬೇಡ. ಈ ರಸ್ತೆ ತಕ್ಷಣವೇ ದುರಸ್ತಿಯಾಗಬೇಕು ” ಎಂದರು. 

Advertisement

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಕುಂಞ ಅಹಮ್ಮದ್  ಮತ್ತು ಇಂಜಿನಿಯರಿಂಗ್ ಇಲಾಖೆಯ ಮಣಿಕಂಠ, ಎಸ್.ಎಸ್ ಹುಕ್ಕೇರಿ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ತಕ್ಷಣವೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬಳಿಕ ಪ್ರತಿಭಟನೆ ಹಿಂತೆಗೆಯಲಾಯಿತು.

 

Advertisement

 

Advertisement

 

ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ರೈ ಪೋಲಾಜೆ ದೀಪ ಬೆಳಗಿ ಪ್ರತಿಭಟನಾ ಸಭೆಯನ್ನು  ಉದ್ಘಾಟಿಸಿದರು.  ಸಭೆಯಲ್ಲಿ ಮುಖಂಡರಾದ ಸರಸ್ವತಿ ಕಾಮತ್, ನ್ಯಾಯವಾದಿ ಪ್ರದೀಪ್ ಕುಮಾರ್,  ಪ್ರಮೋದ್‍ಕುಮಾರ್ ಶೆಟ್ಟಿ ಕುಂಟುಪುಣಿಗುತ್ತು, ಸುಂದರ ಪಾಟಾಜೆ, ಬಾಳಿಲ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹಾಗು 60 ಕ್ಕೂ ಹೆಚ್ಚು ಪ್ರತಿಭಟನಾ ಸ್ಥಳದಲ್ಲಿ ಉಪಸ್ಥಿತರಿದ್ದರು.

Advertisement

ಕೆ.ಕೆ ನಾಯ್ಕ್ ಪ್ರಸ್ತಾವಿಸಿದರು. ಸುಳ್ಯ ಸರ್ಕಲ್ ಇನ್‍ಸ್ಪೆಕ್ಟರ್ ಸತೀಶ್‍ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ಪೊಲೀಶ್ ಠಾಣೆಯ ಪ್ರೊಬೇಷನರಿ ಎಸ್‍ಐ ಆಂಜನೇಯ ರೆಡ್ಡಿ ಹಾಗೂ ಪೊಪೀಸ್   ಸಿಬ್ಬಂದಿಗಳು ಭದ್ರತಾ ವ್ಯವಸ್ಥೆಯನ್ನು ಏರ್ಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

15 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

19 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

19 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

19 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago