ಪಂಜ‌ ದೇಗುಲಕ್ಕೆ ಆಗಮಿಸಿದ ಭಜನಾ‌ ಮೆರವಣಿಗೆ

December 15, 2019
2:24 PM

ಪಂಜ: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಭಜನಾ ಪರಿಷತ್ ಮತ್ತು ಜನಜಾಗೃತಿ ವೇದಿಕೆ ಹಾಗೂ ತಾಲೂಕಿನ ಸಮಸ್ತ ಭಜನಾ ಮಂಡಳಿಗಳ ಭಜನಾ ಮೆರವಣಿಗೆ ಭಾನುವಾರ ಪಂಜ ಶಾರದಾಂಬಾ ಭಜನಾ ಮಂದಿರದಿಂದ ಸೀಮಾ ದೇಗುಲವಾದ ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭ ದೇಗುಲದ‌ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಸ್ವಾಗತಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?
July 10, 2025
2:11 PM
by: ಸಾಯಿಶೇಖರ್ ಕರಿಕಳ
ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ
July 10, 2025
8:26 AM
by: ದ ರೂರಲ್ ಮಿರರ್.ಕಾಂ
ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |
July 10, 2025
8:18 AM
by: ದ ರೂರಲ್ ಮಿರರ್.ಕಾಂ
ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?
July 10, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group