ಪಂಜ: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಭಜನಾ ಪರಿಷತ್ ಮತ್ತು ಜನಜಾಗೃತಿ ವೇದಿಕೆ ಹಾಗೂ ತಾಲೂಕಿನ ಸಮಸ್ತ ಭಜನಾ ಮಂಡಳಿಗಳ ಭಜನಾ ಮೆರವಣಿಗೆ ಭಾನುವಾರ ಪಂಜ ಶಾರದಾಂಬಾ ಭಜನಾ ಮಂದಿರದಿಂದ ಸೀಮಾ ದೇಗುಲವಾದ ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭ ದೇಗುಲದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಸ್ವಾಗತಿಸಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…