ಪಂಜ: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವದ ಪ್ರಯುಕ್ತ ಫೆ.7. ರಂದು ರಾತ್ರಿ ಶ್ರೀದೇವರ ಬಲಿ ಹೊರಟು ಕಟ್ಟೆ ಪೂಜೆ ಬಳಿಕ ನಾಗತೀರ್ಥ ಹೊಳೆಯ ಜಳಕದ ಹೊಳೆಯಲ್ಲಿ ಅವ ಭೃತ ಸ್ನಾನ ನಡೆಯಿತು. ನಂತರ ದೇವಳದಲ್ಲಿ ಬಲಿ, ಬಟ್ಟಲು ಕಾಣಿಕೆ , ಧ್ವಜಾವರೋಹಣ ನಡೆದು ಮಹಾಪೂಜೆ ನಡೆಯಿತು. ನಂತರ ಮೂಲ ಸ್ಥಾನ ಗರಡಿಬೈಲು ಎಂಬಲ್ಲಿ ಧ್ವಜಾರೋಹಣ ನಡೆದು ಕಾಚುಕುಜುಂಬ , ಫೆ.7.ರಂದು ಉಳ್ಳ್ಲಾಕುಲು ದೈವಗಳ ಭಂಡಾರ ಹಿಡಿದು ನೇಮ ನಡೆಯಿತು.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…