ಪಂಜ: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವದ ಪ್ರಯುಕ್ತ ಫೆ.7. ರಂದು ರಾತ್ರಿ ಶ್ರೀದೇವರ ಬಲಿ ಹೊರಟು ಕಟ್ಟೆ ಪೂಜೆ ಬಳಿಕ ನಾಗತೀರ್ಥ ಹೊಳೆಯ ಜಳಕದ ಹೊಳೆಯಲ್ಲಿ ಅವ ಭೃತ ಸ್ನಾನ ನಡೆಯಿತು. ನಂತರ ದೇವಳದಲ್ಲಿ ಬಲಿ, ಬಟ್ಟಲು ಕಾಣಿಕೆ , ಧ್ವಜಾವರೋಹಣ ನಡೆದು ಮಹಾಪೂಜೆ ನಡೆಯಿತು. ನಂತರ ಮೂಲ ಸ್ಥಾನ ಗರಡಿಬೈಲು ಎಂಬಲ್ಲಿ ಧ್ವಜಾರೋಹಣ ನಡೆದು ಕಾಚುಕುಜುಂಬ , ಫೆ.7.ರಂದು ಉಳ್ಳ್ಲಾಕುಲು ದೈವಗಳ ಭಂಡಾರ ಹಿಡಿದು ನೇಮ ನಡೆಯಿತು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…