ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯದಿಂದ ಗ್ರೈಂಡರ್ ಕೊಡುಗೆ ನೀಡಲಾಯಿತು.
ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಆಡಳಿತಾಧಿಕಾರಿ ಸುದರ್ಶನ ಜೋಯಿಸ್ ಅವರ ನೇತೃತ್ವದಲ್ಲಿ ಬುಧವಾರ ಗ್ರೈಂಡರ್ ನೀಡಲಾಯಿತು. ನಂತರ ಶ್ರೀ ದೇವರಿಗೆ ಪೂಜೆ ನಡೆಸಿ, ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಡಾ|ದೇವಿಪ್ರಸಾದ್ ಕಾನತ್ತೂರು, ದೇವಸ್ಥಾನ ನಾಗರಾಜ್ ಹೆಗ್ಗಡೆ ಹಾಗೂ ರಾಮಚಂದ್ರ ಭಟ್ ಉಪಸ್ಥಿತರಿದ್ದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…