ಪಂಜ :ಒಡಿಯೂರು ಗ್ರಾಮ ವಿಕಾಸ ಯೋಜನೆಯ ಪಂಜ ವಲಯದ ಸದಸ್ಯರಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.
ಕೂತ್ಕುಂಜ ಸಮಿತಿಯ ಅಧ್ಯಕ್ಷರು, ಸಂಯೋಜಕಿ, ಸೇವಾ ದೀಕ್ಷಿತರು ಹಾಗೂ ಸದಸ್ಯರು ಭಾಗವಹಿಸಿದ್ದರು. ದೇಗುಲದ ಆಡಳಿತಾಧಿಕಾರಿ ಡಾ. ದೇವಿ ಪ್ರಸಾದ್ ಕಾನತ್ತೂರು ಅವರು ಸ್ವಾಗತಿಸಿ ವಂದಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel