ಪಂಜ :ಒಡಿಯೂರು ಗ್ರಾಮ ವಿಕಾಸ ಯೋಜನೆಯ ಪಂಜ ವಲಯದ ಸದಸ್ಯರಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.
ಕೂತ್ಕುಂಜ ಸಮಿತಿಯ ಅಧ್ಯಕ್ಷರು, ಸಂಯೋಜಕಿ, ಸೇವಾ ದೀಕ್ಷಿತರು ಹಾಗೂ ಸದಸ್ಯರು ಭಾಗವಹಿಸಿದ್ದರು. ದೇಗುಲದ ಆಡಳಿತಾಧಿಕಾರಿ ಡಾ. ದೇವಿ ಪ್ರಸಾದ್ ಕಾನತ್ತೂರು ಅವರು ಸ್ವಾಗತಿಸಿ ವಂದಿಸಿದರು.
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…