ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಗಣಪತಿ ದೇವರಿಗೆ ಬೆಳ್ಳಿಯ ಕವಚ ಹಾಗೂ ಬೆಳ್ಳಿಯ ಪ್ರಭಾವಳಿಯನ್ನು ಪಂಜ ಪುತ್ಯ ಸಿ ಪಿ ನರಸಿಂಹ ಶಾಸ್ತ್ರಿ ಹಾಗೂ ಸಿ ಪಿ ಗಂಗಾಧರ ಶಾಸ್ತ್ರಿ ಮನೆಯವರು ಸಮರ್ಪಣೆ ಮಾಡಿದರು. ಈ ಸಂದರ್ಭ ದೇಗುವದ ಆಡಳಿತಾಧಿಕಾರಿ ಡಾ|ದೇವಿಪ್ರಸಾದ್ ಕಾನತ್ತೂರು, ಅರ್ಚಕ ರಾಮಚಂದ್ರ ಭಟ್, ನಾಗರಾಜ ಹೆಗಡೆ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…