ಸುದ್ದಿಗಳು

ಪಂಜ ನೆಕ್ಕಿಲ ಬದ್ರಿಯಾ ಜುಮಾ ಮಸ್ಜಿದ್ ಗೆ ಭೇಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನಾಯಕರ ನೇತೃತ್ವದಲ್ಲಿ ಪ್ರಥಮ ಬಾರಿಗೆ ಪಂಜ ನೆಕ್ಕಿಲ ಬದ್ರಿಯಾ ಜುಮ್ಮಾ ಮಸ್ಜಿದ್ ಗೆ  ಭೇಟಿ  ನೀಡಿದರು.

Advertisement
Advertisement

ಈ ಸಂದರ್ಭದಲ್ಲಿ ಮಸ್ಜಿದ್ ನ ಆಡಳಿತ ಸಮಿತಿಯ ಅಧ್ಯಕ್ಷ  ಉಮ್ಮರ್ ಸೀಗೆಯಡಿ ತಮ್ಮ ಮಸ್ಜಿದ್ ಮತ್ತು ಮದರಸ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಕೆಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಾಗೂ ವಕ್ಫ್ ಇಲಾಖೆಯ ವತಿಯಿಂದ ಮದರಸ ಮಸೀದಿ ಗಳಿಗೆ ಬರುವ ಅನುದಾನವನ್ನು ತರಿಸುವಲ್ಲಿ ಸಹಕರಿಸಲು ಮನವಿಯನ್ನು ಮಾಡಿದರು.

ಇದಕ್ಕೆ ಸ್ಪಂದಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಸಮಿತಿ ರಚನೆ ಬಳಿಕ ಮೊಹಲ್ಲಾ ಬೇಟಿ ಕಾರ್ಯಕ್ರಮ ಇದು ಪ್ರಥಮವಾಗಿದ್ದು ಸಮಿತಿಯ ಎಲ್ಲಾ ಹಿರಿಯ ಕಿರಿಯ ನಾಯಕರ ಸಹಕಾರ ಪಡೆದು ಮೊಅಲ್ಲ ಅಭಿವೃದ್ಧಿ ಗೆ ಶ್ರಮಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಹಾಜಿ ಮುಸ್ತಫಾ ಕೆ ಎಂ,ಉಪಾಧ್ಯಕ್ಷ ಪಿ ಎ ಮಹಮ್ಮದ್, ಪ್ರ ಕಾರ್ಯದರ್ಶಿ ಇಬ್ರಾಹಿಂ ಕದಿಕ್ಕಡ್ಕ,ಎಲಿಮಲೆ ಮಸ್ಜಿದ್ ಅದ್ಯಕ್ಷ ಇಕ್ಬಾಲ್ ಎಲಿಮಲೆ, ಸಮಿತಿಯ ಕಾರ್ಯದರ್ಶಿ ಹಸೈನಾರ್ ಜಯನಗರ ಹಾಗೂ ನೆಕ್ಕಿಲ ಜುಮ್ಮಾ ಮಸ್ಜಿದ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಭಾಗವಹಿಸಿದ್ದರು. ಮಸ್ಜಿದ್ ಕಮಿಟಿಯ ವತಿಯಿಂದ ನೂತನ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ರವರಿಗೆ ಹೂ ಗುಚ್ಛ ನೀಡಿ ಗೌರವಿಸಲಾಯಿತು.

ಉಮರ್ ಸೀಗೆಯಡಿ ಸ್ವಾಗತಿಸಿ ಹಸೈನಾರ್ ಜಯನಗರ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

7 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

10 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

22 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago