Advertisement
ಸುದ್ದಿಗಳು

ಪಂಜ ನೆಕ್ಕಿಲ ಬದ್ರಿಯಾ ಜುಮಾ ಮಸ್ಜಿದ್ ಗೆ ಭೇಟಿ

Share

ಸುಳ್ಯ: ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನಾಯಕರ ನೇತೃತ್ವದಲ್ಲಿ ಪ್ರಥಮ ಬಾರಿಗೆ ಪಂಜ ನೆಕ್ಕಿಲ ಬದ್ರಿಯಾ ಜುಮ್ಮಾ ಮಸ್ಜಿದ್ ಗೆ  ಭೇಟಿ  ನೀಡಿದರು.

ಈ ಸಂದರ್ಭದಲ್ಲಿ ಮಸ್ಜಿದ್ ನ ಆಡಳಿತ ಸಮಿತಿಯ ಅಧ್ಯಕ್ಷ  ಉಮ್ಮರ್ ಸೀಗೆಯಡಿ ತಮ್ಮ ಮಸ್ಜಿದ್ ಮತ್ತು ಮದರಸ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಕೆಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಾಗೂ ವಕ್ಫ್ ಇಲಾಖೆಯ ವತಿಯಿಂದ ಮದರಸ ಮಸೀದಿ ಗಳಿಗೆ ಬರುವ ಅನುದಾನವನ್ನು ತರಿಸುವಲ್ಲಿ ಸಹಕರಿಸಲು ಮನವಿಯನ್ನು ಮಾಡಿದರು.

ಇದಕ್ಕೆ ಸ್ಪಂದಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಸಮಿತಿ ರಚನೆ ಬಳಿಕ ಮೊಹಲ್ಲಾ ಬೇಟಿ ಕಾರ್ಯಕ್ರಮ ಇದು ಪ್ರಥಮವಾಗಿದ್ದು ಸಮಿತಿಯ ಎಲ್ಲಾ ಹಿರಿಯ ಕಿರಿಯ ನಾಯಕರ ಸಹಕಾರ ಪಡೆದು ಮೊಅಲ್ಲ ಅಭಿವೃದ್ಧಿ ಗೆ ಶ್ರಮಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಹಾಜಿ ಮುಸ್ತಫಾ ಕೆ ಎಂ,ಉಪಾಧ್ಯಕ್ಷ ಪಿ ಎ ಮಹಮ್ಮದ್, ಪ್ರ ಕಾರ್ಯದರ್ಶಿ ಇಬ್ರಾಹಿಂ ಕದಿಕ್ಕಡ್ಕ,ಎಲಿಮಲೆ ಮಸ್ಜಿದ್ ಅದ್ಯಕ್ಷ ಇಕ್ಬಾಲ್ ಎಲಿಮಲೆ, ಸಮಿತಿಯ ಕಾರ್ಯದರ್ಶಿ ಹಸೈನಾರ್ ಜಯನಗರ ಹಾಗೂ ನೆಕ್ಕಿಲ ಜುಮ್ಮಾ ಮಸ್ಜಿದ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಭಾಗವಹಿಸಿದ್ದರು. ಮಸ್ಜಿದ್ ಕಮಿಟಿಯ ವತಿಯಿಂದ ನೂತನ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ರವರಿಗೆ ಹೂ ಗುಚ್ಛ ನೀಡಿ ಗೌರವಿಸಲಾಯಿತು.

ಉಮರ್ ಸೀಗೆಯಡಿ ಸ್ವಾಗತಿಸಿ ಹಸೈನಾರ್ ಜಯನಗರ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

1 hour ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

2 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

2 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

6 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

6 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

17 hours ago