Advertisement
ಸುದ್ದಿಗಳು

ಪಂಜ ನೆಕ್ಕಿಲ ಬದ್ರಿಯಾ ಜುಮಾ ಮಸ್ಜಿದ್ ಗೆ ಭೇಟಿ

Share

ಸುಳ್ಯ: ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ನಾಯಕರ ನೇತೃತ್ವದಲ್ಲಿ ಪ್ರಥಮ ಬಾರಿಗೆ ಪಂಜ ನೆಕ್ಕಿಲ ಬದ್ರಿಯಾ ಜುಮ್ಮಾ ಮಸ್ಜಿದ್ ಗೆ  ಭೇಟಿ  ನೀಡಿದರು.

ಈ ಸಂದರ್ಭದಲ್ಲಿ ಮಸ್ಜಿದ್ ನ ಆಡಳಿತ ಸಮಿತಿಯ ಅಧ್ಯಕ್ಷ  ಉಮ್ಮರ್ ಸೀಗೆಯಡಿ ತಮ್ಮ ಮಸ್ಜಿದ್ ಮತ್ತು ಮದರಸ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಕೆಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಾಗೂ ವಕ್ಫ್ ಇಲಾಖೆಯ ವತಿಯಿಂದ ಮದರಸ ಮಸೀದಿ ಗಳಿಗೆ ಬರುವ ಅನುದಾನವನ್ನು ತರಿಸುವಲ್ಲಿ ಸಹಕರಿಸಲು ಮನವಿಯನ್ನು ಮಾಡಿದರು.

ಇದಕ್ಕೆ ಸ್ಪಂದಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಸಮಿತಿ ರಚನೆ ಬಳಿಕ ಮೊಹಲ್ಲಾ ಬೇಟಿ ಕಾರ್ಯಕ್ರಮ ಇದು ಪ್ರಥಮವಾಗಿದ್ದು ಸಮಿತಿಯ ಎಲ್ಲಾ ಹಿರಿಯ ಕಿರಿಯ ನಾಯಕರ ಸಹಕಾರ ಪಡೆದು ಮೊಅಲ್ಲ ಅಭಿವೃದ್ಧಿ ಗೆ ಶ್ರಮಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಹಾಜಿ ಮುಸ್ತಫಾ ಕೆ ಎಂ,ಉಪಾಧ್ಯಕ್ಷ ಪಿ ಎ ಮಹಮ್ಮದ್, ಪ್ರ ಕಾರ್ಯದರ್ಶಿ ಇಬ್ರಾಹಿಂ ಕದಿಕ್ಕಡ್ಕ,ಎಲಿಮಲೆ ಮಸ್ಜಿದ್ ಅದ್ಯಕ್ಷ ಇಕ್ಬಾಲ್ ಎಲಿಮಲೆ, ಸಮಿತಿಯ ಕಾರ್ಯದರ್ಶಿ ಹಸೈನಾರ್ ಜಯನಗರ ಹಾಗೂ ನೆಕ್ಕಿಲ ಜುಮ್ಮಾ ಮಸ್ಜಿದ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಭಾಗವಹಿಸಿದ್ದರು. ಮಸ್ಜಿದ್ ಕಮಿಟಿಯ ವತಿಯಿಂದ ನೂತನ ಅದ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ರವರಿಗೆ ಹೂ ಗುಚ್ಛ ನೀಡಿ ಗೌರವಿಸಲಾಯಿತು.

ಉಮರ್ ಸೀಗೆಯಡಿ ಸ್ವಾಗತಿಸಿ ಹಸೈನಾರ್ ಜಯನಗರ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

14 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

18 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago