ಪಂಜ : ಪುತ್ತೂರು ಭಂಟರ ಭವನದಲ್ಲಿ ನಡೆದ ಜೇಸಿಐ ವಲಯ 15ರ ರ ಮುಂಗಾರು-2019 ಮದ್ಯಂತರ ಸಮ್ಮೇಳನದಲ್ಲಿ ಜೇಸಿಐ ಪಂಜ ಪಂಚಶ್ರೀಗೆ ಹಲವು ಪ್ರಶಸ್ತಿಗಳು ಲಭಿಸಿವೆ.ಪ್ರಾಂತ್ಯ ‘ಇ’ ನ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಕಾರ್ಯಕ್ರಮ ವಿಭಾಗದಲ್ಲಿ ಆತ್ಯುತ್ತಮ ಘಟಕ ಪ್ರಶಸ್ತಿ, ತರಬೇತಿ ವಿಭಾಗದಲ್ಲಿ ಮನ್ನಣೆ, ಆಡಳಿತ ವಿಭಾಗದಲ್ಲಿ ಡೈಮಂಡ್ ಘಟಕ ಪ್ರಶಸ್ತಿಗಳನ್ನು ಜೇಸಿಐ ಪಂಜ ಪಂಚಶ್ರಿ ತನ್ನ ಮುಡಿಗೇರಿಸಿಕೊಂಡಿದೆ. ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ ವಲಯಾಧ್ಯಕ್ಷ ಆಶೋಕ್ ಚೂಂತರ್ರಿಂದ ಪ್ರಶಸ್ತಿಗಳನ್ನು ಸ್ವೀಕರಿಸಿದರು.
ಸಮ್ಮೇಳನದಲ್ಲಿ ಪೂರ್ವಧ್ಯಕ್ಷರುಗಳಾದ ಶಶಿಧರ ಪಳಂಗಾಯ, ಚಂದ್ರಶೇಖರ ಇಟ್ಯಡ್ಕ, ದಯಾಪ್ರಸದ್ ಚಿಮುಳ್ಳು, ತೀರ್ಥಾನಂದ ಕೊಡೆಂಕಿರಿ, ಉಪಾಧ್ಯಕ್ಷರುಗಳಾದ ನಾಗಮಣಿ ಕೆದಿಲ, ಶಿವಪ್ರಸಾದ್ ಹಾಲೆಮಜಲು, ಜೀವನ್ ಮಲ್ಕಜೆ, ನಿಕಟಪೂರ್ವಧ್ಯಕ್ಷ ಗುರುಪ್ರಸಾದ್ ತೋಟ, ಕಾರ್ಯದರ್ಶಿ ಪ್ರವೀಣ್ ಕಾಯರ, ಕೋಶಾಧಿಕಾರಿ ದುರ್ಗಾದಾಸ್ ಕಡ್ಲಾರ್, ಘಟಕಾಡಳಿತ ಮಂಡಳಿ ಸದಸ್ಯರುಗಳಾದ ಸುಬ್ರಹ್ಮಣ್ಯ ಕಕ್ಯಾನ, ಸುಧೀರ್ ಕೃಷ್ಣ, ಕೌಶಿಕ್ ಕುಳ, ಷಣ್ಮುಖ ಕಟ್ಟ, ವಿಜೇಶ್ ಹಿರಿಯಡ್ಕ, ಪುನೀತ್ ಮೂಲೆಮನೆ ಬಾಗವಹಿಸಿದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…