Advertisement

ಪಂಜ ಪಂಚಶ್ರೀ ಜೇಸಿಸ್‍ಗೆ ಹಲವು ಪ್ರಶಸ್ತಿ

Share

ಪಂಜ :  ಪುತ್ತೂರು ಭಂಟರ ಭವನದಲ್ಲಿ ನಡೆದ ಜೇಸಿಐ ವಲಯ 15ರ ರ ಮುಂಗಾರು-2019 ಮದ್ಯಂತರ ಸಮ್ಮೇಳನದಲ್ಲಿ ಜೇಸಿಐ ಪಂಜ ಪಂಚಶ್ರೀಗೆ ಹಲವು ಪ್ರಶಸ್ತಿಗಳು ಲಭಿಸಿವೆ.ಪ್ರಾಂತ್ಯ ‘ಇ’ ನ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಕಾರ್ಯಕ್ರಮ ವಿಭಾಗದಲ್ಲಿ ಆತ್ಯುತ್ತಮ ಘಟಕ ಪ್ರಶಸ್ತಿ, ತರಬೇತಿ ವಿಭಾಗದಲ್ಲಿ ಮನ್ನಣೆ, ಆಡಳಿತ ವಿಭಾಗದಲ್ಲಿ ಡೈಮಂಡ್ ಘಟಕ ಪ್ರಶಸ್ತಿಗಳನ್ನು ಜೇಸಿಐ ಪಂಜ ಪಂಚಶ್ರಿ ತನ್ನ ಮುಡಿಗೇರಿಸಿಕೊಂಡಿದೆ. ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ ವಲಯಾಧ್ಯಕ್ಷ ಆಶೋಕ್ ಚೂಂತರ್‍ರಿಂದ ಪ್ರಶಸ್ತಿಗಳನ್ನು ಸ್ವೀಕರಿಸಿದರು.
ಸಮ್ಮೇಳನದಲ್ಲಿ ಪೂರ್ವಧ್ಯಕ್ಷರುಗಳಾದ ಶಶಿಧರ ಪಳಂಗಾಯ, ಚಂದ್ರಶೇಖರ ಇಟ್ಯಡ್ಕ, ದಯಾಪ್ರಸದ್ ಚಿಮುಳ್ಳು, ತೀರ್ಥಾನಂದ ಕೊಡೆಂಕಿರಿ, ಉಪಾಧ್ಯಕ್ಷರುಗಳಾದ ನಾಗಮಣಿ ಕೆದಿಲ, ಶಿವಪ್ರಸಾದ್ ಹಾಲೆಮಜಲು, ಜೀವನ್ ಮಲ್ಕಜೆ, ನಿಕಟಪೂರ್ವಧ್ಯಕ್ಷ ಗುರುಪ್ರಸಾದ್ ತೋಟ, ಕಾರ್ಯದರ್ಶಿ ಪ್ರವೀಣ್ ಕಾಯರ, ಕೋಶಾಧಿಕಾರಿ ದುರ್ಗಾದಾಸ್ ಕಡ್ಲಾರ್, ಘಟಕಾಡಳಿತ ಮಂಡಳಿ ಸದಸ್ಯರುಗಳಾದ ಸುಬ್ರಹ್ಮಣ್ಯ ಕಕ್ಯಾನ, ಸುಧೀರ್ ಕೃಷ್ಣ, ಕೌಶಿಕ್ ಕುಳ, ಷಣ್ಮುಖ ಕಟ್ಟ, ವಿಜೇಶ್ ಹಿರಿಯಡ್ಕ, ಪುನೀತ್ ಮೂಲೆಮನೆ ಬಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

11 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

11 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

11 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

12 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

12 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

12 hours ago