Advertisement

ಪಂಜ ಪಂಚಶ್ರೀ ಜೇಸಿಸ್‍ಗೆ ಹಲವು ಪ್ರಶಸ್ತಿ

Share

ಪಂಜ :  ಪುತ್ತೂರು ಭಂಟರ ಭವನದಲ್ಲಿ ನಡೆದ ಜೇಸಿಐ ವಲಯ 15ರ ರ ಮುಂಗಾರು-2019 ಮದ್ಯಂತರ ಸಮ್ಮೇಳನದಲ್ಲಿ ಜೇಸಿಐ ಪಂಜ ಪಂಚಶ್ರೀಗೆ ಹಲವು ಪ್ರಶಸ್ತಿಗಳು ಲಭಿಸಿವೆ.ಪ್ರಾಂತ್ಯ ‘ಇ’ ನ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಕಾರ್ಯಕ್ರಮ ವಿಭಾಗದಲ್ಲಿ ಆತ್ಯುತ್ತಮ ಘಟಕ ಪ್ರಶಸ್ತಿ, ತರಬೇತಿ ವಿಭಾಗದಲ್ಲಿ ಮನ್ನಣೆ, ಆಡಳಿತ ವಿಭಾಗದಲ್ಲಿ ಡೈಮಂಡ್ ಘಟಕ ಪ್ರಶಸ್ತಿಗಳನ್ನು ಜೇಸಿಐ ಪಂಜ ಪಂಚಶ್ರಿ ತನ್ನ ಮುಡಿಗೇರಿಸಿಕೊಂಡಿದೆ. ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ ವಲಯಾಧ್ಯಕ್ಷ ಆಶೋಕ್ ಚೂಂತರ್‍ರಿಂದ ಪ್ರಶಸ್ತಿಗಳನ್ನು ಸ್ವೀಕರಿಸಿದರು.
ಸಮ್ಮೇಳನದಲ್ಲಿ ಪೂರ್ವಧ್ಯಕ್ಷರುಗಳಾದ ಶಶಿಧರ ಪಳಂಗಾಯ, ಚಂದ್ರಶೇಖರ ಇಟ್ಯಡ್ಕ, ದಯಾಪ್ರಸದ್ ಚಿಮುಳ್ಳು, ತೀರ್ಥಾನಂದ ಕೊಡೆಂಕಿರಿ, ಉಪಾಧ್ಯಕ್ಷರುಗಳಾದ ನಾಗಮಣಿ ಕೆದಿಲ, ಶಿವಪ್ರಸಾದ್ ಹಾಲೆಮಜಲು, ಜೀವನ್ ಮಲ್ಕಜೆ, ನಿಕಟಪೂರ್ವಧ್ಯಕ್ಷ ಗುರುಪ್ರಸಾದ್ ತೋಟ, ಕಾರ್ಯದರ್ಶಿ ಪ್ರವೀಣ್ ಕಾಯರ, ಕೋಶಾಧಿಕಾರಿ ದುರ್ಗಾದಾಸ್ ಕಡ್ಲಾರ್, ಘಟಕಾಡಳಿತ ಮಂಡಳಿ ಸದಸ್ಯರುಗಳಾದ ಸುಬ್ರಹ್ಮಣ್ಯ ಕಕ್ಯಾನ, ಸುಧೀರ್ ಕೃಷ್ಣ, ಕೌಶಿಕ್ ಕುಳ, ಷಣ್ಮುಖ ಕಟ್ಟ, ವಿಜೇಶ್ ಹಿರಿಯಡ್ಕ, ಪುನೀತ್ ಮೂಲೆಮನೆ ಬಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೆಹಲಿ ಚುನಾವಣೆ “ರಾಜಕೀಯ ಅಹಂಕಾರ”ಕ್ಕೆ ಉತ್ತರ | ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಬಹುದೇ ಎಎಪಿ..?

ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್‌ ಆದ್ಮಿಪಕ್ಷ ಕೇವಲ 13…

3 hours ago

ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |

ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32…

5 hours ago

ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು

ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…

17 hours ago

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…

17 hours ago

ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ

ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…

17 hours ago

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…

17 hours ago