Advertisement

ಪಂಜ ಪಂಚಶ್ರೀ ಜೇಸಿಸ್‍ಗೆ ಹಲವು ಪ್ರಶಸ್ತಿ

Share

ಪಂಜ :  ಪುತ್ತೂರು ಭಂಟರ ಭವನದಲ್ಲಿ ನಡೆದ ಜೇಸಿಐ ವಲಯ 15ರ ರ ಮುಂಗಾರು-2019 ಮದ್ಯಂತರ ಸಮ್ಮೇಳನದಲ್ಲಿ ಜೇಸಿಐ ಪಂಜ ಪಂಚಶ್ರೀಗೆ ಹಲವು ಪ್ರಶಸ್ತಿಗಳು ಲಭಿಸಿವೆ.ಪ್ರಾಂತ್ಯ ‘ಇ’ ನ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಕಾರ್ಯಕ್ರಮ ವಿಭಾಗದಲ್ಲಿ ಆತ್ಯುತ್ತಮ ಘಟಕ ಪ್ರಶಸ್ತಿ, ತರಬೇತಿ ವಿಭಾಗದಲ್ಲಿ ಮನ್ನಣೆ, ಆಡಳಿತ ವಿಭಾಗದಲ್ಲಿ ಡೈಮಂಡ್ ಘಟಕ ಪ್ರಶಸ್ತಿಗಳನ್ನು ಜೇಸಿಐ ಪಂಜ ಪಂಚಶ್ರಿ ತನ್ನ ಮುಡಿಗೇರಿಸಿಕೊಂಡಿದೆ. ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ ವಲಯಾಧ್ಯಕ್ಷ ಆಶೋಕ್ ಚೂಂತರ್‍ರಿಂದ ಪ್ರಶಸ್ತಿಗಳನ್ನು ಸ್ವೀಕರಿಸಿದರು.
ಸಮ್ಮೇಳನದಲ್ಲಿ ಪೂರ್ವಧ್ಯಕ್ಷರುಗಳಾದ ಶಶಿಧರ ಪಳಂಗಾಯ, ಚಂದ್ರಶೇಖರ ಇಟ್ಯಡ್ಕ, ದಯಾಪ್ರಸದ್ ಚಿಮುಳ್ಳು, ತೀರ್ಥಾನಂದ ಕೊಡೆಂಕಿರಿ, ಉಪಾಧ್ಯಕ್ಷರುಗಳಾದ ನಾಗಮಣಿ ಕೆದಿಲ, ಶಿವಪ್ರಸಾದ್ ಹಾಲೆಮಜಲು, ಜೀವನ್ ಮಲ್ಕಜೆ, ನಿಕಟಪೂರ್ವಧ್ಯಕ್ಷ ಗುರುಪ್ರಸಾದ್ ತೋಟ, ಕಾರ್ಯದರ್ಶಿ ಪ್ರವೀಣ್ ಕಾಯರ, ಕೋಶಾಧಿಕಾರಿ ದುರ್ಗಾದಾಸ್ ಕಡ್ಲಾರ್, ಘಟಕಾಡಳಿತ ಮಂಡಳಿ ಸದಸ್ಯರುಗಳಾದ ಸುಬ್ರಹ್ಮಣ್ಯ ಕಕ್ಯಾನ, ಸುಧೀರ್ ಕೃಷ್ಣ, ಕೌಶಿಕ್ ಕುಳ, ಷಣ್ಮುಖ ಕಟ್ಟ, ವಿಜೇಶ್ ಹಿರಿಯಡ್ಕ, ಪುನೀತ್ ಮೂಲೆಮನೆ ಬಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

4 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

6 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

11 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

13 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

20 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago