ಪಂಜ : ಪುತ್ತೂರು ಭಂಟರ ಭವನದಲ್ಲಿ ನಡೆದ ಜೇಸಿಐ ವಲಯ 15ರ ರ ಮುಂಗಾರು-2019 ಮದ್ಯಂತರ ಸಮ್ಮೇಳನದಲ್ಲಿ ಜೇಸಿಐ ಪಂಜ ಪಂಚಶ್ರೀಗೆ ಹಲವು ಪ್ರಶಸ್ತಿಗಳು ಲಭಿಸಿವೆ.ಪ್ರಾಂತ್ಯ ‘ಇ’ ನ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಕಾರ್ಯಕ್ರಮ ವಿಭಾಗದಲ್ಲಿ ಆತ್ಯುತ್ತಮ ಘಟಕ ಪ್ರಶಸ್ತಿ, ತರಬೇತಿ ವಿಭಾಗದಲ್ಲಿ ಮನ್ನಣೆ, ಆಡಳಿತ ವಿಭಾಗದಲ್ಲಿ ಡೈಮಂಡ್ ಘಟಕ ಪ್ರಶಸ್ತಿಗಳನ್ನು ಜೇಸಿಐ ಪಂಜ ಪಂಚಶ್ರಿ ತನ್ನ ಮುಡಿಗೇರಿಸಿಕೊಂಡಿದೆ. ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ ವಲಯಾಧ್ಯಕ್ಷ ಆಶೋಕ್ ಚೂಂತರ್ರಿಂದ ಪ್ರಶಸ್ತಿಗಳನ್ನು ಸ್ವೀಕರಿಸಿದರು.
ಸಮ್ಮೇಳನದಲ್ಲಿ ಪೂರ್ವಧ್ಯಕ್ಷರುಗಳಾದ ಶಶಿಧರ ಪಳಂಗಾಯ, ಚಂದ್ರಶೇಖರ ಇಟ್ಯಡ್ಕ, ದಯಾಪ್ರಸದ್ ಚಿಮುಳ್ಳು, ತೀರ್ಥಾನಂದ ಕೊಡೆಂಕಿರಿ, ಉಪಾಧ್ಯಕ್ಷರುಗಳಾದ ನಾಗಮಣಿ ಕೆದಿಲ, ಶಿವಪ್ರಸಾದ್ ಹಾಲೆಮಜಲು, ಜೀವನ್ ಮಲ್ಕಜೆ, ನಿಕಟಪೂರ್ವಧ್ಯಕ್ಷ ಗುರುಪ್ರಸಾದ್ ತೋಟ, ಕಾರ್ಯದರ್ಶಿ ಪ್ರವೀಣ್ ಕಾಯರ, ಕೋಶಾಧಿಕಾರಿ ದುರ್ಗಾದಾಸ್ ಕಡ್ಲಾರ್, ಘಟಕಾಡಳಿತ ಮಂಡಳಿ ಸದಸ್ಯರುಗಳಾದ ಸುಬ್ರಹ್ಮಣ್ಯ ಕಕ್ಯಾನ, ಸುಧೀರ್ ಕೃಷ್ಣ, ಕೌಶಿಕ್ ಕುಳ, ಷಣ್ಮುಖ ಕಟ್ಟ, ವಿಜೇಶ್ ಹಿರಿಯಡ್ಕ, ಪುನೀತ್ ಮೂಲೆಮನೆ ಬಾಗವಹಿಸಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…