ಪಂಜ : ಪುತ್ತೂರು ಭಂಟರ ಭವನದಲ್ಲಿ ನಡೆದ ಜೇಸಿಐ ವಲಯ 15ರ ರ ಮುಂಗಾರು-2019 ಮದ್ಯಂತರ ಸಮ್ಮೇಳನದಲ್ಲಿ ಜೇಸಿಐ ಪಂಜ ಪಂಚಶ್ರೀಗೆ ಹಲವು ಪ್ರಶಸ್ತಿಗಳು ಲಭಿಸಿವೆ.ಪ್ರಾಂತ್ಯ ‘ಇ’ ನ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಕಾರ್ಯಕ್ರಮ ವಿಭಾಗದಲ್ಲಿ ಆತ್ಯುತ್ತಮ ಘಟಕ ಪ್ರಶಸ್ತಿ, ತರಬೇತಿ ವಿಭಾಗದಲ್ಲಿ ಮನ್ನಣೆ, ಆಡಳಿತ ವಿಭಾಗದಲ್ಲಿ ಡೈಮಂಡ್ ಘಟಕ ಪ್ರಶಸ್ತಿಗಳನ್ನು ಜೇಸಿಐ ಪಂಜ ಪಂಚಶ್ರಿ ತನ್ನ ಮುಡಿಗೇರಿಸಿಕೊಂಡಿದೆ. ಘಟಕಾಧ್ಯಕ್ಷ ವಾಸುದೇವ ಮೇಲ್ಪಾಡಿ ವಲಯಾಧ್ಯಕ್ಷ ಆಶೋಕ್ ಚೂಂತರ್ರಿಂದ ಪ್ರಶಸ್ತಿಗಳನ್ನು ಸ್ವೀಕರಿಸಿದರು.
ಸಮ್ಮೇಳನದಲ್ಲಿ ಪೂರ್ವಧ್ಯಕ್ಷರುಗಳಾದ ಶಶಿಧರ ಪಳಂಗಾಯ, ಚಂದ್ರಶೇಖರ ಇಟ್ಯಡ್ಕ, ದಯಾಪ್ರಸದ್ ಚಿಮುಳ್ಳು, ತೀರ್ಥಾನಂದ ಕೊಡೆಂಕಿರಿ, ಉಪಾಧ್ಯಕ್ಷರುಗಳಾದ ನಾಗಮಣಿ ಕೆದಿಲ, ಶಿವಪ್ರಸಾದ್ ಹಾಲೆಮಜಲು, ಜೀವನ್ ಮಲ್ಕಜೆ, ನಿಕಟಪೂರ್ವಧ್ಯಕ್ಷ ಗುರುಪ್ರಸಾದ್ ತೋಟ, ಕಾರ್ಯದರ್ಶಿ ಪ್ರವೀಣ್ ಕಾಯರ, ಕೋಶಾಧಿಕಾರಿ ದುರ್ಗಾದಾಸ್ ಕಡ್ಲಾರ್, ಘಟಕಾಡಳಿತ ಮಂಡಳಿ ಸದಸ್ಯರುಗಳಾದ ಸುಬ್ರಹ್ಮಣ್ಯ ಕಕ್ಯಾನ, ಸುಧೀರ್ ಕೃಷ್ಣ, ಕೌಶಿಕ್ ಕುಳ, ಷಣ್ಮುಖ ಕಟ್ಟ, ವಿಜೇಶ್ ಹಿರಿಯಡ್ಕ, ಪುನೀತ್ ಮೂಲೆಮನೆ ಬಾಗವಹಿಸಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…