ಪಂಜ: ಜೇಸಿಐ ಪಂಜ ಪಂಚಶ್ರೀ ಇದರ ವತಿಯಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಮಾರು 25 ಸಾವಿರ ಮೌಲ್ಯದ ಪ್ರಿಂಟರ್ ಮತ್ತು ಹೊಸ ಸಾಪ್ಟ್ವೇರ್ನ್ನು ಜೇಸಿಐ ವಲಯ ಸಂಯೋಜಕ ಪುರುಷೋತ್ತಮ ಶೆಟ್ಟಿ ಅವರು ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಲಾಯಿತು.
ಈ ಸಂದರ್ಭ ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಪ್ರವೀಣ್ ಕಾಯರ, ಸಂಯೋಜಕ ಲೋಕೇಶ್ ಆಕ್ರಿಕಟ್ಟೆ, ಘಟಕದ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ಪೂರ್ವಾಧ್ಯಕ್ಷರಾದ ಚಂದ್ರಶೇಖರ ಕುಕ್ಕುಪುಣಿ, ಜಯರಾಮ ಕಲ್ಲಾಜೆ, ಪುರುಷೋತ್ತಮ ದಂಬೆಕೋಡಿ, ಗುರುಪ್ರಸಾದ್ ತೋಟ, ಸದಸ್ಯರಾದ ನಾಗಮಣಿ ಕೆದಿಲ, ತೀರ್ಥಪ್ರಸಾದ್ ಪಲ್ಲತ್ತಡ್ಕ, ಕೌಶಿಕ್ ಕುಳ,ಸುಧೀರ್ಕೃಷ್ಣ ,ಆರಾಧನಾ ಸಮಿತಿ ಅಧ್ಯಕ್ಷ ಚಿನ್ನಪ್ಪ ಸಂಕಡ್ಕ, ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಜಗನ್ನಾಥ ಪಲ್ಲತಡ್ಕ ಉಪಸ್ಥಿತರಿದ್ದರು.
ಅರ್ಚಕ ನಾಗರಾಜ ಎಂ ಹೆಗಡೆ ಅವರು ಪುರುಷೋತ್ತಮ ಶೆಟ್ಟಿ ಮತ್ತು ವಾಸುದೇವ ಮೇಲ್ಪಾಡಿಯವರನ್ನು ದೇವಳ ವತಿಯಿಂದ ಶಾಲು ಹೊದೆಸಿ ಗೌರವಿಸಿದರು.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…