ಪಂಜ: ಜೇಸಿಐ ಪಂಜ ಪಂಚಶ್ರೀ ಇದರ ವತಿಯಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಮಾರು 25 ಸಾವಿರ ಮೌಲ್ಯದ ಪ್ರಿಂಟರ್ ಮತ್ತು ಹೊಸ ಸಾಪ್ಟ್ವೇರ್ನ್ನು ಜೇಸಿಐ ವಲಯ ಸಂಯೋಜಕ ಪುರುಷೋತ್ತಮ ಶೆಟ್ಟಿ ಅವರು ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಲಾಯಿತು.
ಈ ಸಂದರ್ಭ ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ ಪ್ರವೀಣ್ ಕಾಯರ, ಸಂಯೋಜಕ ಲೋಕೇಶ್ ಆಕ್ರಿಕಟ್ಟೆ, ಘಟಕದ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ಪೂರ್ವಾಧ್ಯಕ್ಷರಾದ ಚಂದ್ರಶೇಖರ ಕುಕ್ಕುಪುಣಿ, ಜಯರಾಮ ಕಲ್ಲಾಜೆ, ಪುರುಷೋತ್ತಮ ದಂಬೆಕೋಡಿ, ಗುರುಪ್ರಸಾದ್ ತೋಟ, ಸದಸ್ಯರಾದ ನಾಗಮಣಿ ಕೆದಿಲ, ತೀರ್ಥಪ್ರಸಾದ್ ಪಲ್ಲತ್ತಡ್ಕ, ಕೌಶಿಕ್ ಕುಳ,ಸುಧೀರ್ಕೃಷ್ಣ ,ಆರಾಧನಾ ಸಮಿತಿ ಅಧ್ಯಕ್ಷ ಚಿನ್ನಪ್ಪ ಸಂಕಡ್ಕ, ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಜಗನ್ನಾಥ ಪಲ್ಲತಡ್ಕ ಉಪಸ್ಥಿತರಿದ್ದರು.
ಅರ್ಚಕ ನಾಗರಾಜ ಎಂ ಹೆಗಡೆ ಅವರು ಪುರುಷೋತ್ತಮ ಶೆಟ್ಟಿ ಮತ್ತು ವಾಸುದೇವ ಮೇಲ್ಪಾಡಿಯವರನ್ನು ದೇವಳ ವತಿಯಿಂದ ಶಾಲು ಹೊದೆಸಿ ಗೌರವಿಸಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…