ಪಂಜ:ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಜಂಟಿ ಆಶ್ರಯದಲ್ಲಿ 9ನೇ ವರುಷದ ಉಚಿತ ಮಕ್ಕಳ ಭಜನಾ ತರಬೇತಿ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರವು ಇತ್ತೀಚೆಗೆ ಉದ್ಘಾಟನೆಗೊಂಡಿತು.
ಶಿಬಿರವನ್ನು ತೊಂಡಚ್ಚನ್ ಇಂಡಸ್ಟ್ರಿಸ್ ಮಾಲಕ ಮನು ಎಂ ಉದ್ಘಾಟಿಸಿದರು. ಶ್ರೀ ಶಾರದಾಂಬಾ ಭಜನಾ ಮಂಡಳಿ ಉಪಾಧ್ಯಕ್ಷ ಪರಮೇಶ್ವರ ಬಿಳಿಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಮಂಡಳಿ ಅಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ಆರಾಧನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಕುದ್ವ, , ಪಂಜ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವಲಯ ಮೇಲ್ವಿಚಾರಕಿ ಭಾಗೀರಥಿ, ಕೂತ್ಕುಂಜ ಒಕ್ಕೂಟದ ಅಧ್ಯಕ್ಷ , ವಿಶ್ವನಾಥ ಸಂಪ, ವನಿತಾ ಸಮಾಜದ ಕಾರ್ಯದರ್ಶಿ ಹೇಮಲತಾ ಜನಾರ್ಧನ, ತರಬೇತುದಾರರಾದ ನಳಿನಿ ವಿ ಆಚಾರ್ಯ, ಶೃದ್ಧಾಲಕ್ಷ್ಮೀ ಕೆಮ್ಮೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಲೋಕೇಶ್ ಬರೆಮೇಲು ಸ್ವಾಗತಿಸಿದರು.ತೀರ್ಥಾನಂದ ಕೊಡೆಂಕರಿ ನಿರೂಪಿಸಿದರು. ಜಗದೀಶ್ ಮಠ ವಂದಿಸಿದರು.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…