ಪಂಜ:ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಜಂಟಿ ಆಶ್ರಯದಲ್ಲಿ 9ನೇ ವರುಷದ ಉಚಿತ ಮಕ್ಕಳ ಭಜನಾ ತರಬೇತಿ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರವು ಇತ್ತೀಚೆಗೆ ಉದ್ಘಾಟನೆಗೊಂಡಿತು.
ಶಿಬಿರವನ್ನು ತೊಂಡಚ್ಚನ್ ಇಂಡಸ್ಟ್ರಿಸ್ ಮಾಲಕ ಮನು ಎಂ ಉದ್ಘಾಟಿಸಿದರು. ಶ್ರೀ ಶಾರದಾಂಬಾ ಭಜನಾ ಮಂಡಳಿ ಉಪಾಧ್ಯಕ್ಷ ಪರಮೇಶ್ವರ ಬಿಳಿಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಮಂಡಳಿ ಅಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ಆರಾಧನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಕುದ್ವ, , ಪಂಜ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವಲಯ ಮೇಲ್ವಿಚಾರಕಿ ಭಾಗೀರಥಿ, ಕೂತ್ಕುಂಜ ಒಕ್ಕೂಟದ ಅಧ್ಯಕ್ಷ , ವಿಶ್ವನಾಥ ಸಂಪ, ವನಿತಾ ಸಮಾಜದ ಕಾರ್ಯದರ್ಶಿ ಹೇಮಲತಾ ಜನಾರ್ಧನ, ತರಬೇತುದಾರರಾದ ನಳಿನಿ ವಿ ಆಚಾರ್ಯ, ಶೃದ್ಧಾಲಕ್ಷ್ಮೀ ಕೆಮ್ಮೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಲೋಕೇಶ್ ಬರೆಮೇಲು ಸ್ವಾಗತಿಸಿದರು.ತೀರ್ಥಾನಂದ ಕೊಡೆಂಕರಿ ನಿರೂಪಿಸಿದರು. ಜಗದೀಶ್ ಮಠ ವಂದಿಸಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…