ಪಂಜ:ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಜಂಟಿ ಆಶ್ರಯದಲ್ಲಿ 9ನೇ ವರುಷದ ಉಚಿತ ಮಕ್ಕಳ ಭಜನಾ ತರಬೇತಿ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರವು ಇತ್ತೀಚೆಗೆ ಉದ್ಘಾಟನೆಗೊಂಡಿತು.
ಶಿಬಿರವನ್ನು ತೊಂಡಚ್ಚನ್ ಇಂಡಸ್ಟ್ರಿಸ್ ಮಾಲಕ ಮನು ಎಂ ಉದ್ಘಾಟಿಸಿದರು. ಶ್ರೀ ಶಾರದಾಂಬಾ ಭಜನಾ ಮಂಡಳಿ ಉಪಾಧ್ಯಕ್ಷ ಪರಮೇಶ್ವರ ಬಿಳಿಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಮಂಡಳಿ ಅಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ಆರಾಧನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಕುದ್ವ, , ಪಂಜ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವಲಯ ಮೇಲ್ವಿಚಾರಕಿ ಭಾಗೀರಥಿ, ಕೂತ್ಕುಂಜ ಒಕ್ಕೂಟದ ಅಧ್ಯಕ್ಷ , ವಿಶ್ವನಾಥ ಸಂಪ, ವನಿತಾ ಸಮಾಜದ ಕಾರ್ಯದರ್ಶಿ ಹೇಮಲತಾ ಜನಾರ್ಧನ, ತರಬೇತುದಾರರಾದ ನಳಿನಿ ವಿ ಆಚಾರ್ಯ, ಶೃದ್ಧಾಲಕ್ಷ್ಮೀ ಕೆಮ್ಮೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಲೋಕೇಶ್ ಬರೆಮೇಲು ಸ್ವಾಗತಿಸಿದರು.ತೀರ್ಥಾನಂದ ಕೊಡೆಂಕರಿ ನಿರೂಪಿಸಿದರು. ಜಗದೀಶ್ ಮಠ ವಂದಿಸಿದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…