Advertisement
ಕೃಷಿ

ಪಂಜ ಲಯನ್ಸ್ ಕ್ಲಬ್ ವತಿಯಿಂದ ಭತ್ತದ ಬೆಳೆಯ ಕೊಯ್ಲು ಪ್ರಾತ್ಯಕ್ಷಿಕೆ

Share

ಸುಳ್ಯ: ಪಂಜ ಲಯನ್ಸ್ ಕ್ಲಬ್ ಇದರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆಯ ಎಣ್ಮೂರಿನಲ್ಲಿ ವಿದ್ಯಾರ್ಥಿಗಳಿಗೆ ಭತ್ತದ ಬೆಳೆಯ ಕಟಾವಿನ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.

ಸಾಂಪ್ರದಾಯಿಕ ಮತ್ತು ಆಧುನಿಕ ತಂತ್ರಜ್ಞಾನ ಹೀಗೆ ಎರಡು ವಿಧದಲ್ಲಿ ಭತ್ತದ ಬೆಳೆಯನ್ನು ಕಟಾವು ಮಾಡುವ ಬಗ್ಗೆ ವೀಕ್ಷಣೆಗೆ ಅವಕಾಶ ಮಾಡಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್ ಕುಮಾರ್ ನಡ್ಕ ಅವರ ಭತ್ತದ ಗದ್ದೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು ಎಪ್ಪತ್ತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿಂತಿಕಲ್ಲು ಕೃಷಿ ಯಂತ್ರಧಾರೆ ಕೇಂದ್ರದ ಪ್ರಬಂಧಕರಾದ ಸಂತೋಷ್ ಸರಕಾರದ ವತಿಯಿಂದ ಕೃಷಿ ಯಂತ್ರಧಾರೆ ಕೇಂದ್ರದಲ್ಲಿ ಲಭ್ಯವಿರುವ ಕೃಷಿ ಯಂತ್ರಗಳ ಬಗ್ಗೆ ಮಾಹಿತಿಯನ್ನು ನೀಡಿದರು .

ವೇದಿಕೆಯಲ್ಲಿ ಶಿಕ್ಷಕ ಮೋಹನ್ ಎಣ್ಮೂರು, ಲಯನ್ಸ್ ಜಿಲ್ಲಾ ಸದಸ್ಯರಾದ ಜಾಕೆ ಮಾಧವ ಗೌಡ, ಎಸ್ ಡಿಎಂಸಿ ಅಧ್ಯಕ್ಷ ಮುತ್ತಪ್ಪ ಗೌಡ ಕುಳ್ಸಿಗೆ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಕರಾದ ಸಂತೋಷ್, ಉಷಾ, ಸುಮಿತ್ರಾ, ಸುಂದರ ಗೌಡ ಆರೆಂಬಿ, ಧರ್ಮಪಾಲ ನಡ್ಕ, ಸೋಮಪ್ಪ ಗೌಡ ಕುಳ್ಸಿಗೆ ಮಮತಾ ನಡ್,ಕ ಕುಸುಮಾವತಿ ಕಳುವಾಜೆ ಉಪಸ್ಥಿತರಿದ್ದರು. ಬಾಲಕೃಷ್ಣ ಗೌಡ ಕುದ್ವ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

13 minutes ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

44 minutes ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

13 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

22 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

22 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

23 hours ago