ಪಂಜ ವನಿತಾ ಮಹಿಳಾ ಮಂಡಲಕ್ಕೆ ಧರ್ಮಸ್ಥಳದಿಂದ ಸಹಾಯಧನ

May 14, 2019
12:20 PM

ಪಂಜ: ಪಂಜ ವನಿತಾ ಸಮಾಜ ಇದರ ನೂತನ ಕಟ್ಟಡ ಕಾಮಗಾರಿಗೆ ಧರ್ಮಸ್ಥಳ  ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ   ಅವರು ಒಂದು ಲಕ್ಷ ರೂಪಾಯಿ ಧನಸಹಾಯವನ್ನು  ಮಂಜೂರು ಮಾಡಿದ್ದಾರೆ. ಈ ಚೆಕ್ ಅನ್ನು ಪ್ರಿಯದರ್ಶಿನಿ  ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ ಇವರು ಮೂಲಕ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ಇವರಿಗೆ ಹಸ್ತಾಂತರಿಸಿದರು. ಕಟ್ಟಡಕ್ಕೆ ಸಹಾಯಧನ ನೀಡುವಂತೆ ಇತ್ತೀಚೆಗೆ ಧರ್ಮಸ್ಥಳಕ್ಕೆ ತೆರಳಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಸಮಿತಿ ಮನವಿ ಮಾಡಿತ್ತು.

Advertisement
Advertisement
Advertisement

ಚೆಕ್ ವಿತರಣೆ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಪಂಜ ವಲಯ ಮೇಲ್ವಿಚಾರಕ ವಸಂತ್, ಕೂತ್ಕುಂಜ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಸಂಪ, ವನಿತಾ ಸಮಾಜದ ಅಧ್ಯಕ್ಷೆ ಚಂದ್ರಾ ಚಿದ್ಗಲ್, ಖಜಾಂಜಿ ಸತ್ಯಕಲಾ ಗುಂಡಡ್ಕ, ಸದಸ್ಯೆ ಯಶೋಧ , ಪೂರ್ಣಿಮಾ ಜಾಕೆ, ರತ್ನಾವತಿ ಸಂಕಡ್ಕ, ಸವಿತಾ ಸಂಪ, ಪ್ರತಿಮಾ ರೈ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?
March 16, 2024
11:20 AM
by: The Rural Mirror ಸುದ್ದಿಜಾಲ
ಓರೆಕೋರೆ ಕಳೆದು ನೇರವಾಗ್ತಿವೆ ಮಾರ್ಗಗಳು…| ಊರಿಗೂ-ದಾರಿಗೂ ಸಂಬಂಧಗಳೇ ಇಲ್ಲ!
March 12, 2024
11:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror