ಪಂಜ: ಪಂಜ ವನಿತಾ ಸಮಾಜ ಇದರ ನೂತನ ಕಟ್ಟಡ ಕಾಮಗಾರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಒಂದು ಲಕ್ಷ ರೂಪಾಯಿ ಧನಸಹಾಯವನ್ನು ಮಂಜೂರು ಮಾಡಿದ್ದಾರೆ. ಈ ಚೆಕ್ ಅನ್ನು ಪ್ರಿಯದರ್ಶಿನಿ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ ಇವರು ಮೂಲಕ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ಇವರಿಗೆ ಹಸ್ತಾಂತರಿಸಿದರು. ಕಟ್ಟಡಕ್ಕೆ ಸಹಾಯಧನ ನೀಡುವಂತೆ ಇತ್ತೀಚೆಗೆ ಧರ್ಮಸ್ಥಳಕ್ಕೆ ತೆರಳಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಸಮಿತಿ ಮನವಿ ಮಾಡಿತ್ತು.
ಚೆಕ್ ವಿತರಣೆ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಪಂಜ ವಲಯ ಮೇಲ್ವಿಚಾರಕ ವಸಂತ್, ಕೂತ್ಕುಂಜ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಸಂಪ, ವನಿತಾ ಸಮಾಜದ ಅಧ್ಯಕ್ಷೆ ಚಂದ್ರಾ ಚಿದ್ಗಲ್, ಖಜಾಂಜಿ ಸತ್ಯಕಲಾ ಗುಂಡಡ್ಕ, ಸದಸ್ಯೆ ಯಶೋಧ , ಪೂರ್ಣಿಮಾ ಜಾಕೆ, ರತ್ನಾವತಿ ಸಂಕಡ್ಕ, ಸವಿತಾ ಸಂಪ, ಪ್ರತಿಮಾ ರೈ ಉಪಸ್ಥಿತರಿದ್ದರು.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…