ಪಂಜ: ಪಂಜ ವನಿತಾ ಸಮಾಜ ಇದರ ನೂತನ ಕಟ್ಟಡ ಕಾಮಗಾರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಒಂದು ಲಕ್ಷ ರೂಪಾಯಿ ಧನಸಹಾಯವನ್ನು ಮಂಜೂರು ಮಾಡಿದ್ದಾರೆ. ಈ ಚೆಕ್ ಅನ್ನು ಪ್ರಿಯದರ್ಶಿನಿ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ ಇವರು ಮೂಲಕ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ಇವರಿಗೆ ಹಸ್ತಾಂತರಿಸಿದರು. ಕಟ್ಟಡಕ್ಕೆ ಸಹಾಯಧನ ನೀಡುವಂತೆ ಇತ್ತೀಚೆಗೆ ಧರ್ಮಸ್ಥಳಕ್ಕೆ ತೆರಳಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಸಮಿತಿ ಮನವಿ ಮಾಡಿತ್ತು.
ಚೆಕ್ ವಿತರಣೆ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಪಂಜ ವಲಯ ಮೇಲ್ವಿಚಾರಕ ವಸಂತ್, ಕೂತ್ಕುಂಜ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಸಂಪ, ವನಿತಾ ಸಮಾಜದ ಅಧ್ಯಕ್ಷೆ ಚಂದ್ರಾ ಚಿದ್ಗಲ್, ಖಜಾಂಜಿ ಸತ್ಯಕಲಾ ಗುಂಡಡ್ಕ, ಸದಸ್ಯೆ ಯಶೋಧ , ಪೂರ್ಣಿಮಾ ಜಾಕೆ, ರತ್ನಾವತಿ ಸಂಕಡ್ಕ, ಸವಿತಾ ಸಂಪ, ಪ್ರತಿಮಾ ರೈ ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…